3000 ಸಾವಿರ ವರ್ಷದ ನಂಜನಗೂಡು ದೇಗುಲವು ಧ್ವಂಸ : ಬೃಹತ್ ಪ್ರತಿಭಟನೆ

3000 ಸಾವಿರ ವರ್ಷದ ನಂಜನಗೂಡು ದೇಗುಲವು ಧ್ವಂಸ : ಬೃಹತ್ ಪ್ರತಿಭಟನೆ

Suvarna News   | Asianet News
Published : Sep 16, 2021, 10:29 AM IST

  ಮೈಸೂರು (ಸೆ.16):  ದೇವಸ್ಥಾನ ತೆರವು ಕಾರ್ಯಾಚರಣೆಯಿಂದ ರಾಜ್ಯಾದ್ಯಂತ ಸುದ್ದಿಯಾಗಿರುವ ನಂಜನಗೂಡು ತಾಲೂಕು ಹುಚ್ಚಗಣಿಯಲ್ಲಿ 3 ಸಾವಿರ ವರ್ಷದಷ್ಟು ಪುರಾತನವಾದ ಶಿಲಾಯುಗ ಸಂಸ್ಕೃತಿಯ ಸಮಾಧಿ, ಗಂಗರು, ಹೊಯ್ಸಳರ ಕಾಲದ ವೀರಗಲ್ಲು ಪತ್ತೆಯಾಗಿದೆ.  

ಪುರಾತನ ದೇವಾಲಯ ಧ್ವಂಸಕ್ಕೆ  ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಅಧಿಕಾರಿಗಳಿಂದ ಬೇಕಾಬಿಟ್ಟಿ ತೆರವಾಗುತ್ತಿದೆ ಎಂದು ಹಿಂದೂ ಜಾಗರಣ ವೇದಿಕೆ ಬೃಹತ್ ಪ್ರತಿಭಟನೆ ನಡೆಸುತ್ತಿದೆ.

 ಮೈಸೂರು (ಸೆ.16):  ದೇವಸ್ಥಾನ ತೆರವು ಕಾರ್ಯಾಚರಣೆಯಿಂದ ರಾಜ್ಯಾದ್ಯಂತ ಸುದ್ದಿಯಾಗಿರುವ ನಂಜನಗೂಡು ತಾಲೂಕು ಹುಚ್ಚಗಣಿಯಲ್ಲಿ 3 ಸಾವಿರ ವರ್ಷದಷ್ಟು ಪುರಾತನವಾದ ಶಿಲಾಯುಗ ಸಂಸ್ಕೃತಿಯ ಸಮಾಧಿ, ಗಂಗರು, ಹೊಯ್ಸಳರ ಕಾಲದ ವೀರಗಲ್ಲು ಪತ್ತೆಯಾಗಿದೆ.  

ಪುರಾತನ ದೇವಾಲಯ ಧ್ವಂಸಕ್ಕೆ  ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಅಧಿಕಾರಿಗಳಿಂದ ಬೇಕಾಬಿಟ್ಟಿ ತೆರವಾಗುತ್ತಿದೆ ಎಂದು ಹಿಂದೂ ಜಾಗರಣ ವೇದಿಕೆ ಬೃಹತ್ ಪ್ರತಿಭಟನೆ ನಡೆಸುತ್ತಿದೆ.

ಮೈಸೂರಲ್ಲಿ 3 ಸಾವಿರ ವರ್ಷದ ಹಿಂದಿನ ದೇಗುಲ ತೆರವು ! ಶಿಲಾಯುಗ ಸಮಾಧಿ, ವೀರಗಲ್ಲು ಪತ್ತೆ

ಶಿಲಾಯುಗ ಸಂಸ್ಕೃತಿಯ ಸಮಾಧಿಗಳಲ್ಲಿ ಒಂದಾದ ಹಾಸುಬಂಡೆ ಸಮಾಧಿ, ಅವಶೇಷಗಳು, 9 ರಿಂದ 10ನೇ ಶತಮಾನದ ಗಂಗರು, 11 ಮತ್ತು 12ನೇ ಶತಮಾನದ ಹೊಯ್ಸಳರ ಕಾಲದ 5 ವೀರಗಲ್ಲು ಪತ್ತೆಯಾಗಿದೆ. ಸುಮಾರು 3000 ವರ್ಷಗಳ ಬೃಹತ್‌ ಶಿಲಾಯುಗ ಸಂಸ್ಕೃತಿಯ ಸಮಾಧಿ ನಮೂನೆಗಳಲ್ಲಿ ಒಂದಾದ ಹಾಸುಬಂಡೆ ಸಮಾಧಿ, ಮಡಿಕೆ ಚೂರುಗಳು, ಹಗೇವುಗಳು ಹಾಗೂ 9-10ನೇ ಶತಮಾನದ ಗಂಗರ, 11-12ನೇ ಶತಮಾನದ ಹೊಯ್ಸಳರ ಕಾಲದ 5 ವೀರಗಲ್ಲುಗಳು ಶೋಧನೆಯಾಗಿವೆ.

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್