3000 ಸಾವಿರ ವರ್ಷದ ನಂಜನಗೂಡು ದೇಗುಲವು ಧ್ವಂಸ : ಬೃಹತ್ ಪ್ರತಿಭಟನೆ

3000 ಸಾವಿರ ವರ್ಷದ ನಂಜನಗೂಡು ದೇಗುಲವು ಧ್ವಂಸ : ಬೃಹತ್ ಪ್ರತಿಭಟನೆ

Suvarna News   | Asianet News
Published : Sep 16, 2021, 10:29 AM IST

  ಮೈಸೂರು (ಸೆ.16):  ದೇವಸ್ಥಾನ ತೆರವು ಕಾರ್ಯಾಚರಣೆಯಿಂದ ರಾಜ್ಯಾದ್ಯಂತ ಸುದ್ದಿಯಾಗಿರುವ ನಂಜನಗೂಡು ತಾಲೂಕು ಹುಚ್ಚಗಣಿಯಲ್ಲಿ 3 ಸಾವಿರ ವರ್ಷದಷ್ಟು ಪುರಾತನವಾದ ಶಿಲಾಯುಗ ಸಂಸ್ಕೃತಿಯ ಸಮಾಧಿ, ಗಂಗರು, ಹೊಯ್ಸಳರ ಕಾಲದ ವೀರಗಲ್ಲು ಪತ್ತೆಯಾಗಿದೆ.  

ಪುರಾತನ ದೇವಾಲಯ ಧ್ವಂಸಕ್ಕೆ  ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಅಧಿಕಾರಿಗಳಿಂದ ಬೇಕಾಬಿಟ್ಟಿ ತೆರವಾಗುತ್ತಿದೆ ಎಂದು ಹಿಂದೂ ಜಾಗರಣ ವೇದಿಕೆ ಬೃಹತ್ ಪ್ರತಿಭಟನೆ ನಡೆಸುತ್ತಿದೆ.

 ಮೈಸೂರು (ಸೆ.16):  ದೇವಸ್ಥಾನ ತೆರವು ಕಾರ್ಯಾಚರಣೆಯಿಂದ ರಾಜ್ಯಾದ್ಯಂತ ಸುದ್ದಿಯಾಗಿರುವ ನಂಜನಗೂಡು ತಾಲೂಕು ಹುಚ್ಚಗಣಿಯಲ್ಲಿ 3 ಸಾವಿರ ವರ್ಷದಷ್ಟು ಪುರಾತನವಾದ ಶಿಲಾಯುಗ ಸಂಸ್ಕೃತಿಯ ಸಮಾಧಿ, ಗಂಗರು, ಹೊಯ್ಸಳರ ಕಾಲದ ವೀರಗಲ್ಲು ಪತ್ತೆಯಾಗಿದೆ.  

ಪುರಾತನ ದೇವಾಲಯ ಧ್ವಂಸಕ್ಕೆ  ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಅಧಿಕಾರಿಗಳಿಂದ ಬೇಕಾಬಿಟ್ಟಿ ತೆರವಾಗುತ್ತಿದೆ ಎಂದು ಹಿಂದೂ ಜಾಗರಣ ವೇದಿಕೆ ಬೃಹತ್ ಪ್ರತಿಭಟನೆ ನಡೆಸುತ್ತಿದೆ.

ಮೈಸೂರಲ್ಲಿ 3 ಸಾವಿರ ವರ್ಷದ ಹಿಂದಿನ ದೇಗುಲ ತೆರವು ! ಶಿಲಾಯುಗ ಸಮಾಧಿ, ವೀರಗಲ್ಲು ಪತ್ತೆ

ಶಿಲಾಯುಗ ಸಂಸ್ಕೃತಿಯ ಸಮಾಧಿಗಳಲ್ಲಿ ಒಂದಾದ ಹಾಸುಬಂಡೆ ಸಮಾಧಿ, ಅವಶೇಷಗಳು, 9 ರಿಂದ 10ನೇ ಶತಮಾನದ ಗಂಗರು, 11 ಮತ್ತು 12ನೇ ಶತಮಾನದ ಹೊಯ್ಸಳರ ಕಾಲದ 5 ವೀರಗಲ್ಲು ಪತ್ತೆಯಾಗಿದೆ. ಸುಮಾರು 3000 ವರ್ಷಗಳ ಬೃಹತ್‌ ಶಿಲಾಯುಗ ಸಂಸ್ಕೃತಿಯ ಸಮಾಧಿ ನಮೂನೆಗಳಲ್ಲಿ ಒಂದಾದ ಹಾಸುಬಂಡೆ ಸಮಾಧಿ, ಮಡಿಕೆ ಚೂರುಗಳು, ಹಗೇವುಗಳು ಹಾಗೂ 9-10ನೇ ಶತಮಾನದ ಗಂಗರ, 11-12ನೇ ಶತಮಾನದ ಹೊಯ್ಸಳರ ಕಾಲದ 5 ವೀರಗಲ್ಲುಗಳು ಶೋಧನೆಯಾಗಿವೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!