3000 ಸಾವಿರ ವರ್ಷದ ನಂಜನಗೂಡು ದೇಗುಲವು ಧ್ವಂಸ : ಬೃಹತ್ ಪ್ರತಿಭಟನೆ

3000 ಸಾವಿರ ವರ್ಷದ ನಂಜನಗೂಡು ದೇಗುಲವು ಧ್ವಂಸ : ಬೃಹತ್ ಪ್ರತಿಭಟನೆ

Suvarna News   | Asianet News
Published : Sep 16, 2021, 10:29 AM IST

  ಮೈಸೂರು (ಸೆ.16):  ದೇವಸ್ಥಾನ ತೆರವು ಕಾರ್ಯಾಚರಣೆಯಿಂದ ರಾಜ್ಯಾದ್ಯಂತ ಸುದ್ದಿಯಾಗಿರುವ ನಂಜನಗೂಡು ತಾಲೂಕು ಹುಚ್ಚಗಣಿಯಲ್ಲಿ 3 ಸಾವಿರ ವರ್ಷದಷ್ಟು ಪುರಾತನವಾದ ಶಿಲಾಯುಗ ಸಂಸ್ಕೃತಿಯ ಸಮಾಧಿ, ಗಂಗರು, ಹೊಯ್ಸಳರ ಕಾಲದ ವೀರಗಲ್ಲು ಪತ್ತೆಯಾಗಿದೆ.  

ಪುರಾತನ ದೇವಾಲಯ ಧ್ವಂಸಕ್ಕೆ  ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಅಧಿಕಾರಿಗಳಿಂದ ಬೇಕಾಬಿಟ್ಟಿ ತೆರವಾಗುತ್ತಿದೆ ಎಂದು ಹಿಂದೂ ಜಾಗರಣ ವೇದಿಕೆ ಬೃಹತ್ ಪ್ರತಿಭಟನೆ ನಡೆಸುತ್ತಿದೆ.

 ಮೈಸೂರು (ಸೆ.16):  ದೇವಸ್ಥಾನ ತೆರವು ಕಾರ್ಯಾಚರಣೆಯಿಂದ ರಾಜ್ಯಾದ್ಯಂತ ಸುದ್ದಿಯಾಗಿರುವ ನಂಜನಗೂಡು ತಾಲೂಕು ಹುಚ್ಚಗಣಿಯಲ್ಲಿ 3 ಸಾವಿರ ವರ್ಷದಷ್ಟು ಪುರಾತನವಾದ ಶಿಲಾಯುಗ ಸಂಸ್ಕೃತಿಯ ಸಮಾಧಿ, ಗಂಗರು, ಹೊಯ್ಸಳರ ಕಾಲದ ವೀರಗಲ್ಲು ಪತ್ತೆಯಾಗಿದೆ.  

ಪುರಾತನ ದೇವಾಲಯ ಧ್ವಂಸಕ್ಕೆ  ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಅಧಿಕಾರಿಗಳಿಂದ ಬೇಕಾಬಿಟ್ಟಿ ತೆರವಾಗುತ್ತಿದೆ ಎಂದು ಹಿಂದೂ ಜಾಗರಣ ವೇದಿಕೆ ಬೃಹತ್ ಪ್ರತಿಭಟನೆ ನಡೆಸುತ್ತಿದೆ.

ಮೈಸೂರಲ್ಲಿ 3 ಸಾವಿರ ವರ್ಷದ ಹಿಂದಿನ ದೇಗುಲ ತೆರವು ! ಶಿಲಾಯುಗ ಸಮಾಧಿ, ವೀರಗಲ್ಲು ಪತ್ತೆ

ಶಿಲಾಯುಗ ಸಂಸ್ಕೃತಿಯ ಸಮಾಧಿಗಳಲ್ಲಿ ಒಂದಾದ ಹಾಸುಬಂಡೆ ಸಮಾಧಿ, ಅವಶೇಷಗಳು, 9 ರಿಂದ 10ನೇ ಶತಮಾನದ ಗಂಗರು, 11 ಮತ್ತು 12ನೇ ಶತಮಾನದ ಹೊಯ್ಸಳರ ಕಾಲದ 5 ವೀರಗಲ್ಲು ಪತ್ತೆಯಾಗಿದೆ. ಸುಮಾರು 3000 ವರ್ಷಗಳ ಬೃಹತ್‌ ಶಿಲಾಯುಗ ಸಂಸ್ಕೃತಿಯ ಸಮಾಧಿ ನಮೂನೆಗಳಲ್ಲಿ ಒಂದಾದ ಹಾಸುಬಂಡೆ ಸಮಾಧಿ, ಮಡಿಕೆ ಚೂರುಗಳು, ಹಗೇವುಗಳು ಹಾಗೂ 9-10ನೇ ಶತಮಾನದ ಗಂಗರ, 11-12ನೇ ಶತಮಾನದ ಹೊಯ್ಸಳರ ಕಾಲದ 5 ವೀರಗಲ್ಲುಗಳು ಶೋಧನೆಯಾಗಿವೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!