ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಶೇಷ ಚೇತನರಿಗಾಗಿ ಮಾನವೀಯ ಕೆಲಸ..!

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಶೇಷ ಚೇತನರಿಗಾಗಿ ಮಾನವೀಯ ಕೆಲಸ..!

Published : Dec 06, 2022, 08:00 PM IST

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಶೇಷ ಚೇತನರಿಗಾಗಿಯೇ ಎರಡು ಮಳಿಗೆಗಳನ್ನ ನೀಡುವ ಮೂಲಕ ಪ್ರೋತ್ಸಾಹ ನೀಡಿದ ಅಧಿಕಾರಿಗಳು 

ಬೆಂಗಳೂರು(ಡಿ.06): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ವಿಶೇಷ ಚೇತನರಿಗಾಗಿಯೇ ಎರಡು ಮಳಿಗೆಗಳನ್ನ ನೀಡುವ ಮೂಲಕ ಪ್ರೋತ್ಸಾಹ ನೀಡಿದ್ದಾರೆ. ಮಿಟ್ಟಿ ಕೆಫೆಗೆ ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ಚಾಲನೆ ನೀಡಲಾಗಿದೆ. ಈ ಕೆಫೆಯಲ್ಲಿ ಕಾರ್ಯನಿರ್ವಹಿಸುವ ಎಲ್ಲರೂ ವಿಕಲಚೇತನರಾಗಿದ್ದಾರೆ. ರಾಜ್ಯದ ಮೂಲೆ ಮೂಲೆಗಳಿಂದ ಇರುವ ವಿಶೇಷ ಚೇತನರಿಗಾಗಿಯೇ ಈ ಕೆಫೆ ಸ್ಥಾಪನೆ ಮಾಡಲಾಗಿದೆ. ಕೆಂಪೇಗೌಡ ಏರ್ಪೋರ್ಟ್ ನರ್ಮಿನಲ್ ಬಳಿ ಮಿಟ್ಟೆ ಕೆಫೆ ತೆರೆಯಲು ಅವಕಾಶ ಕಲ್ಪಿಸಲಾಗಿದೆ. ನಮ್ಮ ಸ್ವಾವಲಂಬನೆ ಬದುಕಿಗೆ ದಾರಿ ಮಾಡಿ ಕೊಟ್ಟ ಅಧಿಕಾರಿಗಳಿಗೆ ವಿಕಲಚೇತನರು ಧನ್ಯವಾದ ತಿಳಿಸಿದ್ದಾರೆ. ವಿಶೇಷ ಚೇತನರಿಗೆ ಅನುಕೂಲವಾಗುವ  ನಿಟ್ಟಿನಲ್ಲಿಯೇ ಈ ವ್ಯವಸ್ಥೆ ಮಾಡಿದ್ದಾರೆ. 

ಯಡಿಯೂರಪ್ಪ ನಟನೆಯ ತನುಜಾ ಚಿತ್ರದ ಟ್ರೈಲರ್ ಲಾಂಚ್

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more