ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಶೇಷ ಚೇತನರಿಗಾಗಿ ಮಾನವೀಯ ಕೆಲಸ..!

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಶೇಷ ಚೇತನರಿಗಾಗಿ ಮಾನವೀಯ ಕೆಲಸ..!

Published : Dec 06, 2022, 08:00 PM IST

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಶೇಷ ಚೇತನರಿಗಾಗಿಯೇ ಎರಡು ಮಳಿಗೆಗಳನ್ನ ನೀಡುವ ಮೂಲಕ ಪ್ರೋತ್ಸಾಹ ನೀಡಿದ ಅಧಿಕಾರಿಗಳು 

ಬೆಂಗಳೂರು(ಡಿ.06): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ವಿಶೇಷ ಚೇತನರಿಗಾಗಿಯೇ ಎರಡು ಮಳಿಗೆಗಳನ್ನ ನೀಡುವ ಮೂಲಕ ಪ್ರೋತ್ಸಾಹ ನೀಡಿದ್ದಾರೆ. ಮಿಟ್ಟಿ ಕೆಫೆಗೆ ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ಚಾಲನೆ ನೀಡಲಾಗಿದೆ. ಈ ಕೆಫೆಯಲ್ಲಿ ಕಾರ್ಯನಿರ್ವಹಿಸುವ ಎಲ್ಲರೂ ವಿಕಲಚೇತನರಾಗಿದ್ದಾರೆ. ರಾಜ್ಯದ ಮೂಲೆ ಮೂಲೆಗಳಿಂದ ಇರುವ ವಿಶೇಷ ಚೇತನರಿಗಾಗಿಯೇ ಈ ಕೆಫೆ ಸ್ಥಾಪನೆ ಮಾಡಲಾಗಿದೆ. ಕೆಂಪೇಗೌಡ ಏರ್ಪೋರ್ಟ್ ನರ್ಮಿನಲ್ ಬಳಿ ಮಿಟ್ಟೆ ಕೆಫೆ ತೆರೆಯಲು ಅವಕಾಶ ಕಲ್ಪಿಸಲಾಗಿದೆ. ನಮ್ಮ ಸ್ವಾವಲಂಬನೆ ಬದುಕಿಗೆ ದಾರಿ ಮಾಡಿ ಕೊಟ್ಟ ಅಧಿಕಾರಿಗಳಿಗೆ ವಿಕಲಚೇತನರು ಧನ್ಯವಾದ ತಿಳಿಸಿದ್ದಾರೆ. ವಿಶೇಷ ಚೇತನರಿಗೆ ಅನುಕೂಲವಾಗುವ  ನಿಟ್ಟಿನಲ್ಲಿಯೇ ಈ ವ್ಯವಸ್ಥೆ ಮಾಡಿದ್ದಾರೆ. 

ಯಡಿಯೂರಪ್ಪ ನಟನೆಯ ತನುಜಾ ಚಿತ್ರದ ಟ್ರೈಲರ್ ಲಾಂಚ್

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more