ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಶೇಷ ಚೇತನರಿಗಾಗಿ ಮಾನವೀಯ ಕೆಲಸ..!

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಶೇಷ ಚೇತನರಿಗಾಗಿ ಮಾನವೀಯ ಕೆಲಸ..!

Published : Dec 06, 2022, 08:00 PM IST

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಶೇಷ ಚೇತನರಿಗಾಗಿಯೇ ಎರಡು ಮಳಿಗೆಗಳನ್ನ ನೀಡುವ ಮೂಲಕ ಪ್ರೋತ್ಸಾಹ ನೀಡಿದ ಅಧಿಕಾರಿಗಳು 

ಬೆಂಗಳೂರು(ಡಿ.06): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ವಿಶೇಷ ಚೇತನರಿಗಾಗಿಯೇ ಎರಡು ಮಳಿಗೆಗಳನ್ನ ನೀಡುವ ಮೂಲಕ ಪ್ರೋತ್ಸಾಹ ನೀಡಿದ್ದಾರೆ. ಮಿಟ್ಟಿ ಕೆಫೆಗೆ ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ಚಾಲನೆ ನೀಡಲಾಗಿದೆ. ಈ ಕೆಫೆಯಲ್ಲಿ ಕಾರ್ಯನಿರ್ವಹಿಸುವ ಎಲ್ಲರೂ ವಿಕಲಚೇತನರಾಗಿದ್ದಾರೆ. ರಾಜ್ಯದ ಮೂಲೆ ಮೂಲೆಗಳಿಂದ ಇರುವ ವಿಶೇಷ ಚೇತನರಿಗಾಗಿಯೇ ಈ ಕೆಫೆ ಸ್ಥಾಪನೆ ಮಾಡಲಾಗಿದೆ. ಕೆಂಪೇಗೌಡ ಏರ್ಪೋರ್ಟ್ ನರ್ಮಿನಲ್ ಬಳಿ ಮಿಟ್ಟೆ ಕೆಫೆ ತೆರೆಯಲು ಅವಕಾಶ ಕಲ್ಪಿಸಲಾಗಿದೆ. ನಮ್ಮ ಸ್ವಾವಲಂಬನೆ ಬದುಕಿಗೆ ದಾರಿ ಮಾಡಿ ಕೊಟ್ಟ ಅಧಿಕಾರಿಗಳಿಗೆ ವಿಕಲಚೇತನರು ಧನ್ಯವಾದ ತಿಳಿಸಿದ್ದಾರೆ. ವಿಶೇಷ ಚೇತನರಿಗೆ ಅನುಕೂಲವಾಗುವ  ನಿಟ್ಟಿನಲ್ಲಿಯೇ ಈ ವ್ಯವಸ್ಥೆ ಮಾಡಿದ್ದಾರೆ. 

ಯಡಿಯೂರಪ್ಪ ನಟನೆಯ ತನುಜಾ ಚಿತ್ರದ ಟ್ರೈಲರ್ ಲಾಂಚ್

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more