ಪಾನ್‌ ಶಾಪ್‌ ಮಾಲೀಕನಿಗೆ ಕೊರೋನಾ; ಪಾನ್ ಜಗಿದವರಿಗೆ ಶೋಧ

ಪಾನ್‌ ಶಾಪ್‌ ಮಾಲೀಕನಿಗೆ ಕೊರೋನಾ; ಪಾನ್ ಜಗಿದವರಿಗೆ ಶೋಧ

Suvarna News   | Asianet News
Published : Jul 18, 2020, 02:19 PM ISTUpdated : Jul 18, 2020, 02:44 PM IST

ಪಾನ್‌ ಶಾಪ್‌ ಮಾಲೀಕನಿಗೆ ಒಕ್ಕರಿಸಿದ ಕೋವಿಡ್‌| ಗದಗ ನಗರದ ಹಳೇ ಬಸ್‌ ನಿಲ್ದಾಣದ ಹತ್ತಿರ ಶಿಗ್ಲಿಯಲ್ಲಿರುವ ಪಾನ್‌ ಶಾಪ್‌| ಸುಮಾರು 150 ಮಂದಿಗೆ ಪಾನ್‌ ನೀಡಿದ್ದ ಕೊರೋನಾ ಸೋಂಕಿತ|

ಗದಗ(ಜು.18):  ಪಾನ್‌ ಶಾಪ್‌ ಮಾಲೀಕನೊಬ್ಬನಿಗೆ ಮಹಾಮಾರಿ ಕೊರೋನಾ ವಕ್ಕರಿಸಿದ ಘಟನೆ ನಗರದಲ್ಲಿ ನಡೆದಿದೆ. ಇದೀಗ ಈ ಪಾನ್‌ ಶಾಪ್‌ನಲ್ಲಿ ಪಾನ್‌ ತೆಗೆದುಕೊಂಡವರ ಎದೆಯಲ್ಲಿ ಡವ ಡವ ಆರಂಭವಾಗಿದೆ. ನಗರದ ಹಳೇ ಬಸ್‌ ನಿಲ್ದಾಣದ ಹತ್ತಿರ ಶಿಗ್ಲಿಯಲ್ಲಿರುವ ಪಾನ್‌ ಶಾಪ್‌ ಮಾಲೀಕನಿಗೆ ಕೋವಿಡ್‌ ಸೋಂಕು ದೃಢಪಟ್ಟಿದೆ. 

BBMP ನಿರ್ಲಕ್ಷ್ಯಕ್ಕೆ ಬೆಂಗಳೂರಲ್ಲಿ ಮತ್ತೊಂದು ಬಲಿ..!

ಈ ಪಾನ್‌ ಶಾಪ್‌ನಲ್ಲಿ ಪಾನ್‌ ತಿಂದವರಿಗೆಲ್ಲ ಕೊರೋನಾ ಭಯ ಶುರುವಾಗಿದೆ. ಕೊರೋನಾ ಸೋಂಕಿತ ಪಾನ್‌ ಶಾಪ್‌ ಮಾಲೀಕ ಸುಮಾರು 150 ಮಂದಿಗೆ ಪಾನ್‌ ನೀಡಿದ್ದನು ಎಂದ ಮಾಹಿತಿ ಲಭ್ಯವಾಗುತ್ತಿದೆ.
 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!