ಪಾನ್‌ ಶಾಪ್‌ ಮಾಲೀಕನಿಗೆ ಕೊರೋನಾ; ಪಾನ್ ಜಗಿದವರಿಗೆ ಶೋಧ

ಪಾನ್‌ ಶಾಪ್‌ ಮಾಲೀಕನಿಗೆ ಕೊರೋನಾ; ಪಾನ್ ಜಗಿದವರಿಗೆ ಶೋಧ

Suvarna News   | Asianet News
Published : Jul 18, 2020, 02:19 PM ISTUpdated : Jul 18, 2020, 02:44 PM IST

ಪಾನ್‌ ಶಾಪ್‌ ಮಾಲೀಕನಿಗೆ ಒಕ್ಕರಿಸಿದ ಕೋವಿಡ್‌| ಗದಗ ನಗರದ ಹಳೇ ಬಸ್‌ ನಿಲ್ದಾಣದ ಹತ್ತಿರ ಶಿಗ್ಲಿಯಲ್ಲಿರುವ ಪಾನ್‌ ಶಾಪ್‌| ಸುಮಾರು 150 ಮಂದಿಗೆ ಪಾನ್‌ ನೀಡಿದ್ದ ಕೊರೋನಾ ಸೋಂಕಿತ|

ಗದಗ(ಜು.18):  ಪಾನ್‌ ಶಾಪ್‌ ಮಾಲೀಕನೊಬ್ಬನಿಗೆ ಮಹಾಮಾರಿ ಕೊರೋನಾ ವಕ್ಕರಿಸಿದ ಘಟನೆ ನಗರದಲ್ಲಿ ನಡೆದಿದೆ. ಇದೀಗ ಈ ಪಾನ್‌ ಶಾಪ್‌ನಲ್ಲಿ ಪಾನ್‌ ತೆಗೆದುಕೊಂಡವರ ಎದೆಯಲ್ಲಿ ಡವ ಡವ ಆರಂಭವಾಗಿದೆ. ನಗರದ ಹಳೇ ಬಸ್‌ ನಿಲ್ದಾಣದ ಹತ್ತಿರ ಶಿಗ್ಲಿಯಲ್ಲಿರುವ ಪಾನ್‌ ಶಾಪ್‌ ಮಾಲೀಕನಿಗೆ ಕೋವಿಡ್‌ ಸೋಂಕು ದೃಢಪಟ್ಟಿದೆ. 

BBMP ನಿರ್ಲಕ್ಷ್ಯಕ್ಕೆ ಬೆಂಗಳೂರಲ್ಲಿ ಮತ್ತೊಂದು ಬಲಿ..!

ಈ ಪಾನ್‌ ಶಾಪ್‌ನಲ್ಲಿ ಪಾನ್‌ ತಿಂದವರಿಗೆಲ್ಲ ಕೊರೋನಾ ಭಯ ಶುರುವಾಗಿದೆ. ಕೊರೋನಾ ಸೋಂಕಿತ ಪಾನ್‌ ಶಾಪ್‌ ಮಾಲೀಕ ಸುಮಾರು 150 ಮಂದಿಗೆ ಪಾನ್‌ ನೀಡಿದ್ದನು ಎಂದ ಮಾಹಿತಿ ಲಭ್ಯವಾಗುತ್ತಿದೆ.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?