ಪಾನ್‌ ಶಾಪ್‌ ಮಾಲೀಕನಿಗೆ ಕೊರೋನಾ; ಪಾನ್ ಜಗಿದವರಿಗೆ ಶೋಧ

ಪಾನ್‌ ಶಾಪ್‌ ಮಾಲೀಕನಿಗೆ ಕೊರೋನಾ; ಪಾನ್ ಜಗಿದವರಿಗೆ ಶೋಧ

Suvarna News   | Asianet News
Published : Jul 18, 2020, 02:19 PM ISTUpdated : Jul 18, 2020, 02:44 PM IST

ಪಾನ್‌ ಶಾಪ್‌ ಮಾಲೀಕನಿಗೆ ಒಕ್ಕರಿಸಿದ ಕೋವಿಡ್‌| ಗದಗ ನಗರದ ಹಳೇ ಬಸ್‌ ನಿಲ್ದಾಣದ ಹತ್ತಿರ ಶಿಗ್ಲಿಯಲ್ಲಿರುವ ಪಾನ್‌ ಶಾಪ್‌| ಸುಮಾರು 150 ಮಂದಿಗೆ ಪಾನ್‌ ನೀಡಿದ್ದ ಕೊರೋನಾ ಸೋಂಕಿತ|

ಗದಗ(ಜು.18):  ಪಾನ್‌ ಶಾಪ್‌ ಮಾಲೀಕನೊಬ್ಬನಿಗೆ ಮಹಾಮಾರಿ ಕೊರೋನಾ ವಕ್ಕರಿಸಿದ ಘಟನೆ ನಗರದಲ್ಲಿ ನಡೆದಿದೆ. ಇದೀಗ ಈ ಪಾನ್‌ ಶಾಪ್‌ನಲ್ಲಿ ಪಾನ್‌ ತೆಗೆದುಕೊಂಡವರ ಎದೆಯಲ್ಲಿ ಡವ ಡವ ಆರಂಭವಾಗಿದೆ. ನಗರದ ಹಳೇ ಬಸ್‌ ನಿಲ್ದಾಣದ ಹತ್ತಿರ ಶಿಗ್ಲಿಯಲ್ಲಿರುವ ಪಾನ್‌ ಶಾಪ್‌ ಮಾಲೀಕನಿಗೆ ಕೋವಿಡ್‌ ಸೋಂಕು ದೃಢಪಟ್ಟಿದೆ. 

BBMP ನಿರ್ಲಕ್ಷ್ಯಕ್ಕೆ ಬೆಂಗಳೂರಲ್ಲಿ ಮತ್ತೊಂದು ಬಲಿ..!

ಈ ಪಾನ್‌ ಶಾಪ್‌ನಲ್ಲಿ ಪಾನ್‌ ತಿಂದವರಿಗೆಲ್ಲ ಕೊರೋನಾ ಭಯ ಶುರುವಾಗಿದೆ. ಕೊರೋನಾ ಸೋಂಕಿತ ಪಾನ್‌ ಶಾಪ್‌ ಮಾಲೀಕ ಸುಮಾರು 150 ಮಂದಿಗೆ ಪಾನ್‌ ನೀಡಿದ್ದನು ಎಂದ ಮಾಹಿತಿ ಲಭ್ಯವಾಗುತ್ತಿದೆ.
 

07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?