ನಡುಬೀದಿಗೆ ಬಂದ ಐಎಎಸ್-ಐಪಿಎಸ್ ಕದನ: ನಾರಿಯರ 'ಕುರುಕ್ಷೇತ್ರ'ದ ರಹಸ್ಯ ಏನು?

ನಡುಬೀದಿಗೆ ಬಂದ ಐಎಎಸ್-ಐಪಿಎಸ್ ಕದನ: ನಾರಿಯರ 'ಕುರುಕ್ಷೇತ್ರ'ದ ರಹಸ್ಯ ಏನು?

Published : Feb 21, 2023, 12:53 PM IST

ಐಎಎಸ್-ಐಪಿಎಸ್ ಅಧಿಕಾರಗಳ ಜಗಳ, ಇಡೀ ರಾಜ್ಯವನ್ನೇ ಬೆರಗಾಗಿಸಿದೆ. ಇದು ಆರೋಪವಾ ಅಥವಾ ವೃತ್ತಿ ವೈಷಮ್ಯವಾ ಎಂಬ ಡೀಟೇಲ್ಸ್ ಇಲ್ಲಿದೆ.

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ನಡುವಿನ ಜಗಳ, ಇದೀಗ ನಡುಬೀದಿಗೆ ಬಂದು ನಿಂತಿದೆ. ಇದರ ಮಧ್ಯೆ ಡಿ.ಕೆ ರವಿ ಅವರ ಹೆಸರು ಸಹ ಕೇಳಿ ಬಂದಿದೆ. ಅದೊಂದು ಮೀಟಿಂಗ್, ಅದರ ಬೆನ್ನಲ್ಲೇ 19 ಆರೋಪಗಳು. ಒಬ್ಬರ ವಿರುದ್ಧ ಒಬ್ಬರ ಹೇಳಿಕೆಗಳನ್ನು ನೋಡ್ತಾ ಇದ್ರೆ, ಇದು ಪ್ರೊಫೇಷನಲ್ ಕಿತ್ತಾಟವಲ್ಲ, ಪರ್ಸನಲ್ ಕೆಸರೆರಚಾಟ ಅಂತ ಅನ್ನಿಸಿಬಿಡುತ್ತೆ. ಇದೆಲ್ಲದರ ಹಿಂದೆ ಅಸಲಿ ಕಥಾನಕ ಇದೆ. ಅದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?