ನಡುಬೀದಿಗೆ ಬಂದ ಐಎಎಸ್-ಐಪಿಎಸ್ ಕದನ: ನಾರಿಯರ 'ಕುರುಕ್ಷೇತ್ರ'ದ ರಹಸ್ಯ ಏನು?

ನಡುಬೀದಿಗೆ ಬಂದ ಐಎಎಸ್-ಐಪಿಎಸ್ ಕದನ: ನಾರಿಯರ 'ಕುರುಕ್ಷೇತ್ರ'ದ ರಹಸ್ಯ ಏನು?

Published : Feb 21, 2023, 12:53 PM IST

ಐಎಎಸ್-ಐಪಿಎಸ್ ಅಧಿಕಾರಗಳ ಜಗಳ, ಇಡೀ ರಾಜ್ಯವನ್ನೇ ಬೆರಗಾಗಿಸಿದೆ. ಇದು ಆರೋಪವಾ ಅಥವಾ ವೃತ್ತಿ ವೈಷಮ್ಯವಾ ಎಂಬ ಡೀಟೇಲ್ಸ್ ಇಲ್ಲಿದೆ.

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ನಡುವಿನ ಜಗಳ, ಇದೀಗ ನಡುಬೀದಿಗೆ ಬಂದು ನಿಂತಿದೆ. ಇದರ ಮಧ್ಯೆ ಡಿ.ಕೆ ರವಿ ಅವರ ಹೆಸರು ಸಹ ಕೇಳಿ ಬಂದಿದೆ. ಅದೊಂದು ಮೀಟಿಂಗ್, ಅದರ ಬೆನ್ನಲ್ಲೇ 19 ಆರೋಪಗಳು. ಒಬ್ಬರ ವಿರುದ್ಧ ಒಬ್ಬರ ಹೇಳಿಕೆಗಳನ್ನು ನೋಡ್ತಾ ಇದ್ರೆ, ಇದು ಪ್ರೊಫೇಷನಲ್ ಕಿತ್ತಾಟವಲ್ಲ, ಪರ್ಸನಲ್ ಕೆಸರೆರಚಾಟ ಅಂತ ಅನ್ನಿಸಿಬಿಡುತ್ತೆ. ಇದೆಲ್ಲದರ ಹಿಂದೆ ಅಸಲಿ ಕಥಾನಕ ಇದೆ. ಅದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್