ನಡುಬೀದಿಗೆ ಬಂದ ಐಎಎಸ್-ಐಪಿಎಸ್ ಕದನ: ನಾರಿಯರ 'ಕುರುಕ್ಷೇತ್ರ'ದ ರಹಸ್ಯ ಏನು?

ನಡುಬೀದಿಗೆ ಬಂದ ಐಎಎಸ್-ಐಪಿಎಸ್ ಕದನ: ನಾರಿಯರ 'ಕುರುಕ್ಷೇತ್ರ'ದ ರಹಸ್ಯ ಏನು?

Published : Feb 21, 2023, 12:53 PM IST

ಐಎಎಸ್-ಐಪಿಎಸ್ ಅಧಿಕಾರಗಳ ಜಗಳ, ಇಡೀ ರಾಜ್ಯವನ್ನೇ ಬೆರಗಾಗಿಸಿದೆ. ಇದು ಆರೋಪವಾ ಅಥವಾ ವೃತ್ತಿ ವೈಷಮ್ಯವಾ ಎಂಬ ಡೀಟೇಲ್ಸ್ ಇಲ್ಲಿದೆ.

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ನಡುವಿನ ಜಗಳ, ಇದೀಗ ನಡುಬೀದಿಗೆ ಬಂದು ನಿಂತಿದೆ. ಇದರ ಮಧ್ಯೆ ಡಿ.ಕೆ ರವಿ ಅವರ ಹೆಸರು ಸಹ ಕೇಳಿ ಬಂದಿದೆ. ಅದೊಂದು ಮೀಟಿಂಗ್, ಅದರ ಬೆನ್ನಲ್ಲೇ 19 ಆರೋಪಗಳು. ಒಬ್ಬರ ವಿರುದ್ಧ ಒಬ್ಬರ ಹೇಳಿಕೆಗಳನ್ನು ನೋಡ್ತಾ ಇದ್ರೆ, ಇದು ಪ್ರೊಫೇಷನಲ್ ಕಿತ್ತಾಟವಲ್ಲ, ಪರ್ಸನಲ್ ಕೆಸರೆರಚಾಟ ಅಂತ ಅನ್ನಿಸಿಬಿಡುತ್ತೆ. ಇದೆಲ್ಲದರ ಹಿಂದೆ ಅಸಲಿ ಕಥಾನಕ ಇದೆ. ಅದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!