ನಡುಬೀದಿಗೆ ಬಂದ ಐಎಎಸ್-ಐಪಿಎಸ್ ಕದನ: ನಾರಿಯರ 'ಕುರುಕ್ಷೇತ್ರ'ದ ರಹಸ್ಯ ಏನು?

ನಡುಬೀದಿಗೆ ಬಂದ ಐಎಎಸ್-ಐಪಿಎಸ್ ಕದನ: ನಾರಿಯರ 'ಕುರುಕ್ಷೇತ್ರ'ದ ರಹಸ್ಯ ಏನು?

Published : Feb 21, 2023, 12:53 PM IST

ಐಎಎಸ್-ಐಪಿಎಸ್ ಅಧಿಕಾರಗಳ ಜಗಳ, ಇಡೀ ರಾಜ್ಯವನ್ನೇ ಬೆರಗಾಗಿಸಿದೆ. ಇದು ಆರೋಪವಾ ಅಥವಾ ವೃತ್ತಿ ವೈಷಮ್ಯವಾ ಎಂಬ ಡೀಟೇಲ್ಸ್ ಇಲ್ಲಿದೆ.

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ನಡುವಿನ ಜಗಳ, ಇದೀಗ ನಡುಬೀದಿಗೆ ಬಂದು ನಿಂತಿದೆ. ಇದರ ಮಧ್ಯೆ ಡಿ.ಕೆ ರವಿ ಅವರ ಹೆಸರು ಸಹ ಕೇಳಿ ಬಂದಿದೆ. ಅದೊಂದು ಮೀಟಿಂಗ್, ಅದರ ಬೆನ್ನಲ್ಲೇ 19 ಆರೋಪಗಳು. ಒಬ್ಬರ ವಿರುದ್ಧ ಒಬ್ಬರ ಹೇಳಿಕೆಗಳನ್ನು ನೋಡ್ತಾ ಇದ್ರೆ, ಇದು ಪ್ರೊಫೇಷನಲ್ ಕಿತ್ತಾಟವಲ್ಲ, ಪರ್ಸನಲ್ ಕೆಸರೆರಚಾಟ ಅಂತ ಅನ್ನಿಸಿಬಿಡುತ್ತೆ. ಇದೆಲ್ಲದರ ಹಿಂದೆ ಅಸಲಿ ಕಥಾನಕ ಇದೆ. ಅದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಗಣಿ ನಾಡಿನಲ್ಲಿ 'ನಮೋ' ಕಹಳೆ: ಮಾರ್ಚ್‌ 2ನೇ ವಾರದಲ್ಲಿ ಆಗಮನ?

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?