ನಡುಬೀದಿಗೆ ಬಂದ ಐಎಎಸ್-ಐಪಿಎಸ್ ಕದನ: ನಾರಿಯರ 'ಕುರುಕ್ಷೇತ್ರ'ದ ರಹಸ್ಯ ಏನು?

ನಡುಬೀದಿಗೆ ಬಂದ ಐಎಎಸ್-ಐಪಿಎಸ್ ಕದನ: ನಾರಿಯರ 'ಕುರುಕ್ಷೇತ್ರ'ದ ರಹಸ್ಯ ಏನು?

Published : Feb 21, 2023, 12:53 PM IST

ಐಎಎಸ್-ಐಪಿಎಸ್ ಅಧಿಕಾರಗಳ ಜಗಳ, ಇಡೀ ರಾಜ್ಯವನ್ನೇ ಬೆರಗಾಗಿಸಿದೆ. ಇದು ಆರೋಪವಾ ಅಥವಾ ವೃತ್ತಿ ವೈಷಮ್ಯವಾ ಎಂಬ ಡೀಟೇಲ್ಸ್ ಇಲ್ಲಿದೆ.

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ನಡುವಿನ ಜಗಳ, ಇದೀಗ ನಡುಬೀದಿಗೆ ಬಂದು ನಿಂತಿದೆ. ಇದರ ಮಧ್ಯೆ ಡಿ.ಕೆ ರವಿ ಅವರ ಹೆಸರು ಸಹ ಕೇಳಿ ಬಂದಿದೆ. ಅದೊಂದು ಮೀಟಿಂಗ್, ಅದರ ಬೆನ್ನಲ್ಲೇ 19 ಆರೋಪಗಳು. ಒಬ್ಬರ ವಿರುದ್ಧ ಒಬ್ಬರ ಹೇಳಿಕೆಗಳನ್ನು ನೋಡ್ತಾ ಇದ್ರೆ, ಇದು ಪ್ರೊಫೇಷನಲ್ ಕಿತ್ತಾಟವಲ್ಲ, ಪರ್ಸನಲ್ ಕೆಸರೆರಚಾಟ ಅಂತ ಅನ್ನಿಸಿಬಿಡುತ್ತೆ. ಇದೆಲ್ಲದರ ಹಿಂದೆ ಅಸಲಿ ಕಥಾನಕ ಇದೆ. ಅದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!