ರೋಹಿಣಿ ಕನ್ನಡಿಗರನ್ನು ದ್ವೇಷಿಸಿದ್ದು ನೋಡಿದ್ದಿರಾ?: ರೂಪಾಗೆ ಸಿಂಧೂರಿ ಫ್ಯಾನ್ಸ್‌ ಪ್ರಶ್ನೆ

ರೋಹಿಣಿ ಕನ್ನಡಿಗರನ್ನು ದ್ವೇಷಿಸಿದ್ದು ನೋಡಿದ್ದಿರಾ?: ರೂಪಾಗೆ ಸಿಂಧೂರಿ ಫ್ಯಾನ್ಸ್‌ ಪ್ರಶ್ನೆ

Published : Feb 20, 2023, 02:53 PM IST

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ನಡುವಿನ ಟಾಕ್ ವಾರ್‌ ಭಾರೀ ಸದ್ದು ಮಾಡುತ್ತಿದೆ‌.
 

ಐಪಿಎಸ್ ಅಧಿಕಾರಿ ಡಿ. ರೂಪಾ ಅವರ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಫ್ಯಾನ್ಸ್‌ ಕಿಡಿ ಕಾರಿದ್ದಾರೆ. ರೋಹಿಣಿ ಸಿಂಧೂರಿ ಎಂದಾದರೂ ಕನ್ನಡಿಗರನ್ನು ದ್ವೇಷಿಸಿದ್ದು ನೋಡಿದ್ದಿರಾ ಎಂದು ಪ್ರಶ್ನೆ ಮಾಡಿದ್ದಾರೆ. ಸಿಂಧೂರಿ ಮೇಲೆ ನೇರ ಆರೋಪ ಹೊರಿಸುವುದು ಏಕೆ?. ಬೇರೆ ರಾಜ್ಯದವರು ಎಂದು ಹೇಳಿ ನೋವುಂಟು ಮಾಡಿದ್ದು ಸರೀನಾ ಎಂದು ಕೇಳಿದ್ದಾರೆ. ಬೇರೆ ರಾಜ್ಯಗಳಲ್ಲಿ ಕನ್ನಡಿಗರು ಯಾರು ಸೇವೆ ಸಲ್ಲಿಸುತ್ತಿಲ್ಲವೇ?.  ಡಿಜಿಪಿ ಸಿಎಂ ಗಮನಕ್ಕೆ ತರದೆ ವೈರಲ್‌ ಮಾಡಿದ್ದು ಸರಿಯೇ ಎಂದು ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ರೋಹಿಣಿ ಸಿಂಧೂರಿ ಆರ್ಗನೈಸೇಷನ್‌ ಖಾತೆಯಿಂದ ಪ್ರಶ್ನೆ ಕೇಳಲಾಗಿದ್ದು, ಐಪಿಎಸ್ ಅಧಿಕಾರಿ ಮತ್ತು ಐಎಎಸ್ ಅಧಿಕಾರಿ ನಡುವಿನ ಜಟಾಪಟಿ ಮುಂದುವರೆದಿದೆ. ರೋಹಿಣಿ ಸಿಂಧೂರಿ ಅಭಿಮಾನಿಗಳಿಂದ ರೂಪಾಗೆ ಪ್ರಶ್ನೆಗಳನ್ನು ಕೇಳಲಾಗಿದೆ.

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!