ರೋಹಿಣಿ ಕನ್ನಡಿಗರನ್ನು ದ್ವೇಷಿಸಿದ್ದು ನೋಡಿದ್ದಿರಾ?: ರೂಪಾಗೆ ಸಿಂಧೂರಿ ಫ್ಯಾನ್ಸ್‌ ಪ್ರಶ್ನೆ

ರೋಹಿಣಿ ಕನ್ನಡಿಗರನ್ನು ದ್ವೇಷಿಸಿದ್ದು ನೋಡಿದ್ದಿರಾ?: ರೂಪಾಗೆ ಸಿಂಧೂರಿ ಫ್ಯಾನ್ಸ್‌ ಪ್ರಶ್ನೆ

Published : Feb 20, 2023, 02:53 PM IST

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ನಡುವಿನ ಟಾಕ್ ವಾರ್‌ ಭಾರೀ ಸದ್ದು ಮಾಡುತ್ತಿದೆ‌.
 

ಐಪಿಎಸ್ ಅಧಿಕಾರಿ ಡಿ. ರೂಪಾ ಅವರ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಫ್ಯಾನ್ಸ್‌ ಕಿಡಿ ಕಾರಿದ್ದಾರೆ. ರೋಹಿಣಿ ಸಿಂಧೂರಿ ಎಂದಾದರೂ ಕನ್ನಡಿಗರನ್ನು ದ್ವೇಷಿಸಿದ್ದು ನೋಡಿದ್ದಿರಾ ಎಂದು ಪ್ರಶ್ನೆ ಮಾಡಿದ್ದಾರೆ. ಸಿಂಧೂರಿ ಮೇಲೆ ನೇರ ಆರೋಪ ಹೊರಿಸುವುದು ಏಕೆ?. ಬೇರೆ ರಾಜ್ಯದವರು ಎಂದು ಹೇಳಿ ನೋವುಂಟು ಮಾಡಿದ್ದು ಸರೀನಾ ಎಂದು ಕೇಳಿದ್ದಾರೆ. ಬೇರೆ ರಾಜ್ಯಗಳಲ್ಲಿ ಕನ್ನಡಿಗರು ಯಾರು ಸೇವೆ ಸಲ್ಲಿಸುತ್ತಿಲ್ಲವೇ?.  ಡಿಜಿಪಿ ಸಿಎಂ ಗಮನಕ್ಕೆ ತರದೆ ವೈರಲ್‌ ಮಾಡಿದ್ದು ಸರಿಯೇ ಎಂದು ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ರೋಹಿಣಿ ಸಿಂಧೂರಿ ಆರ್ಗನೈಸೇಷನ್‌ ಖಾತೆಯಿಂದ ಪ್ರಶ್ನೆ ಕೇಳಲಾಗಿದ್ದು, ಐಪಿಎಸ್ ಅಧಿಕಾರಿ ಮತ್ತು ಐಎಎಸ್ ಅಧಿಕಾರಿ ನಡುವಿನ ಜಟಾಪಟಿ ಮುಂದುವರೆದಿದೆ. ರೋಹಿಣಿ ಸಿಂಧೂರಿ ಅಭಿಮಾನಿಗಳಿಂದ ರೂಪಾಗೆ ಪ್ರಶ್ನೆಗಳನ್ನು ಕೇಳಲಾಗಿದೆ.

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!