ಜೋಗಿ ಮಠದಲ್ಲಿ ಜೋರಾಯ್ತು ‘ವಿಗ್ರಹ’ ವಿವಾದ: ಪೀಠಾಧಿಪತಿ ವಿರುದ್ಧವೇ ತಿರುಗಿಬಿದ್ದ ಸಮುದಾಯ !

ಜೋಗಿ ಮಠದಲ್ಲಿ ಜೋರಾಯ್ತು ‘ವಿಗ್ರಹ’ ವಿವಾದ: ಪೀಠಾಧಿಪತಿ ವಿರುದ್ಧವೇ ತಿರುಗಿಬಿದ್ದ ಸಮುದಾಯ !

Published : Aug 29, 2023, 11:28 AM IST

ಮಂಗಳೂರಿನ ಕದ್ರಿಯ ಜೋಗಿ ಮಠಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಈ ಮಠಕ್ಕೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ರೇ ಪೀಠಾಧಿಪತಿ ಆಯ್ಕೆ ಮಾಡ್ತಾರೆ. ಆದ್ರೆ ಇಂತಹ ಮಠದಲ್ಲಿ ವಿವಾದ ಭುಗಿಲೆದಿದ್ದು, ಸಮುದಾಯದ ಮಂದಿಯೇ ತಿರುಗಿಬಿದ್ದಿದ್ದಾರೆ.
 


ಮಂಗಳೂರಿನ ಕದ್ರಿ ಗುಡ್ಡದ ತುದಿಯಲ್ಲಿರೋ ಜೋಗಿ ಮಠ. ಈ ಮಠಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಇದೀಗ ಈ ಮಠದಲ್ಲಿ ವಿವಾದವೊಂದು ಭುಗಿಲೆದ್ದಿದ್ದು..ಸಮಾಜದ ಭಕ್ತರೇ ತಿರುಗಿಬಿದ್ದಿದ್ದಾರೆ. ಜೋಗಿ ಮಠದಲ್ಲಿ(Jogi math) ದೇವರ ಮೂಲ ವಿಗ್ರಹವನ್ನೇ ಪೀಠಾಧಿಪತಿ ನಿರ್ಮಲ್ ನಾಥ್ ಜೀ (Nirmal Nath Ji) ಕಿತ್ತುಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ದೇವಸ್ಥಾನದ ಜೀರ್ಣೋದ್ಧಾರದ ನೆಪದಲ್ಲಿ ಎರಡು ಸಾವಿರ ವರ್ಷಗಳ ಹಳೆಯ ಕಾಲಭೈರವ ಮೂರ್ತಿ ಹೊರಗಿಟ್ಟು, ರಾಜಸ್ಥಾನದ ಮಾರ್ವಾಡಿಗಳು ತಂದ ಸಣ್ಣ ಹೊಸ ಕಾಲಭೈರವ ಮೂರ್ತಿ(Kalabhairava Murthy) ಪ್ರತಿಷ್ಠಾಪನೆ ಮಾಡಿದ್ದಾರಂತೆ. ಹೀಗಾಗಿ ನಾಥ ಪರಂಪರೆಯ ಜೋಗಿ ಸಮುದಾಯ ಆಕ್ರೋಶ ಹೊರಹಾಕಿದೆ..ಅಲ್ದೆ ಹಳೇ ವಿಗ್ರಹ ಪ್ರತಿಷ್ಠಾಪಿಸದಿದ್ರೆ ಉಗ್ರ ಹೋರಾಟ ಎಚ್ಚರಿಕೆ ಕೊಟ್ಟಿದ್ದಾರೆ. ಈ ಮಠಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(Yogi Adityanath) ಉಸ್ತುವಾರಿ. ಅಷ್ಟೇ ಅಲ್ಲ ಗೋರಖ್‌ಪುರ ಮಠಕ್ಕೂ ಈ ಜೋಗಿ ಮಠಕ್ಕೂ ಅವಿನಾಭಾವ ಸಂಬಂಧವಿದೆ. 12 ವರ್ಷಕ್ಕೊಮ್ಮೆ ಯೋಗಿ ಆದಿತ್ಯ ನಾಥ್‌ ಜೋಗಿ ಮಠಕ್ಕೆ ಮಠಾಧಿಪತಿ ಆಯ್ಕೆ ಮಾಡ್ತಾರೆ. 2016ರ ಮಾರ್ಚ್ 7ರಂದು ನೂತನ ಪೀಠಾಧಿಪತಿ ನಿರ್ಮಲ ನಾಥಜೀಗೆ ಪಟ್ಟಾಭಿಷೇಕ ಮಾಡಿದ್ರು. ಮಠಕ್ಕೆ ಯಘಿ ಆದಿತ್ಯನಾಥ್ ಹಲವು ಬಾರೀ ಭೇಟಿ ನೀಡಿದ್ರು..ಆದ್ರೆ ಈ ಮಠದಲ್ಲಿ ಜೋಗಿ ಸಮುದಾಯವನ್ನ ದೂರವಿಟ್ಟು ಮಾರ್ವಾಡಿಗಳಿಗೆ ಮಣೆ ಹಾಕಿದ್ದರೆ ಅಂತಾ ಆರೋಪ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಸಂಸ್ಕಾರವಿಲ್ಲದ ವಿದ್ಯೆ..ಅಪ್ಪ ಅಗಲಿದರೂ ಸಂಬಂಧವೇ ಇಲ್ಲ ಎಂದ ಮಕ್ಕಳು !

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more