ಮೆಟ್ರೋ ಪಿಲ್ಲರ್ ದುರಂತಕ್ಕೆ 18 ಅಡಿ ಎತ್ತರ ಕಂಬಿ ಕಟ್ಟಿರೋದೇ ಕಾರಣ?: IISC ಪ್ರೊಫೆಸರ್ ಹೇಳಿದ್ದೇನು?

ಮೆಟ್ರೋ ಪಿಲ್ಲರ್ ದುರಂತಕ್ಕೆ 18 ಅಡಿ ಎತ್ತರ ಕಂಬಿ ಕಟ್ಟಿರೋದೇ ಕಾರಣ?: IISC ಪ್ರೊಫೆಸರ್ ಹೇಳಿದ್ದೇನು?

Published : Jan 17, 2023, 02:13 PM ISTUpdated : Jan 17, 2023, 02:19 PM IST

ಮೆಟ್ರೋ ಪಿಲ್ಲರ್ ಬಿದ್ದು ತಾಯಿ ಹಾಗೂ ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 80% ತನಿಖೆ ಮುಗಿಸಿದ್ದೇವೆ ಎಂದು IISC ಪ್ರೊಫೆಸರ್ ಚಂದ್ರ ಕಿಶನ್ ಹೇಳಿದ್ದಾರೆ.
 

ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾಮಗಾರಿಗೆ ಯಾವ ಕಂಬಿ ಬಳಕೆ ಮಾಡಲಾಗಿದೆ. ಅದ್ರ ಕ್ವಾಲಿಟಿ ಸರ್ಟಿಫಿಕೇಟ್'ನ್ನು ತರಿಸಿಕೊಂಡಿದ್ದೇವೆ ಎಂದು ಚಂದ್ರ ಕಿಶನ್ ಹೇಳಿದರು. ಅದರ ಜೊತೆಗೆ ಜಲ್ಲಿ, ಮಣ್ಣು ಹಾಗೂ ಸಿಮೆಂಟ್'ಗಳ ಟೆಸ್ಟಿಂಗ್ ರಿಪೋರ್ಟ್ ಪಡೆದಿದ್ದೇವೆ. ಸಧ್ಯ ಮೇಲ್ನೋಟಕ್ಕೆ ಕಂಟ್ರಾಕ್ಟರ್'ಗಳೇ ನೇರ ಹೊಣೆಯಾಗಿದ್ದಾರೆ ಎಂದರು. ಈ ಪಿಲ್ಲರ್ ನಿರ್ಮಾಣದ ವೇಳೆ 18 ಮೀಟರ್ ಎತ್ತರದ ಕಂಬಿ ಕಟ್ಟಿದ್ದಾರೆ. ಈ ಎತ್ತರದಲ್ಲಿ 6 ಫ್ಲೋರ್ ಮನೆ ಕಟ್ಟಬಹುದು. ಇಷ್ಟು ಎತ್ತರದ ಪಿಲ್ಲರ್'ಗೆ ಕಂಬಿ  ಕಟ್ಟಿದಾಗ ಯಾವ ಮುಂಜಾಗ್ರತಾ ಕ್ರಮಗಳನ್ನ ಅನುಸರಿಸಿದ್ದಾರೆ?. ಮುಂಜಾಗ್ರತಾ ಕ್ರಮವಾಗಿ ಕಂಬಿಯ ಪಿಲ್ಲರ್'ಗೆ ಸಪೋರ್ಟ್ ನೀಡಬೇಕಿತ್ತು, ಅದನ್ನು ನೀಡಿಲ್ಲ ಅನ್ನೋದು ಇದ್ರಿಂದ ಗೊತ್ತಾಗುತ್ತಿದೆ. ಆದ್ರೆ ಈಗಲೇ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ. 100% ವರದಿ ಮುಗಿದ ಬಳಿಕವೇ ಕಾರಣ ಯಾರು ಅನ್ನೋದು ಗೊತ್ತಾಗುತ್ತೆ ಎಂದರು. ಕೆಲಸಗಾರರು ಕಂಬಿಯ ಪಿಲ್ಲರ್'ನ್ನೇ ನೇರವಾಗಿ ನಿಲ್ಲಿಸಲು ಸುತ್ತಲು ಸಪೋರ್ಟ್ ನೀಡಬೇಕಿತ್ತು. ಅದು ಕೆಲಸಗಾರರಿಗೆ ಗೊತ್ತಾಗಲ್ಲ, ಕಂಟ್ರಾಕ್ಟರ್ ಹಾಗೂ ಇಂಜಿನಿಯರ್'ಗಳೇ ಅದನ್ನ ನೋಡಿಕೊಳ್ಳಬೇಕು. ಸಧ್ಯ ಕಂಟ್ರಾಕ್ಟರ್ ಹಾಗೂ ಇಂಜಿನಿಯರ್'ಗಳೇ ನೇರ ಹೊಣೆಯಾಗಲಿದ್ದಾರೆ ಎಂದರು.

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more