ಕೊಪ್ಪಳದಲ್ಲಿ ರಸ್ತೆ ಪಕ್ಕದಲ್ಲೇ ಸೋಂಕಿತೆಯ ಶವ ಸಂಸ್ಕಾರ..!

ಕೊಪ್ಪಳದಲ್ಲಿ ರಸ್ತೆ ಪಕ್ಕದಲ್ಲೇ ಸೋಂಕಿತೆಯ ಶವ ಸಂಸ್ಕಾರ..!

Suvarna News   | Asianet News
Published : Jul 02, 2020, 01:49 PM ISTUpdated : Jul 02, 2020, 02:19 PM IST

ಕೊಪ್ಪಳದಲ್ಲಿ ಕೊರೋನಾ ಸೋಂಕಿತೆಯೊಬ್ಬರು ಮೃತಪಟ್ಟಿದ್ದರು. ಜಿಲ್ಲಾಡಳಿತ ಜೆಸಿಬಿ ಬಳಸಿ ರಸ್ತೆಯ ಪಕ್ಕದಲ್ಲೇ ಶವಸಂಸ್ಕಾರ ಮಾಡಿದೆ. ಇದರ ನಡುವೆ ಕೆಲವರು ಸೆಲ್ಫಿ ತೆಗೆದುಕೊಂಡು ವಿಕೃತಿ ಮೆರೆದಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಕೊಪ್ಪಳ(ಜು.02): ಬಳ್ಳಾರಿ, ದಾವಣಗೆರೆಗಳಲ್ಲಿ ನಡೆದ ಅಮಾನವೀಯ ಕೊರೋನಾ ಸೋಂಕಿತ ದೇಹಗಳ ಅಂತ್ಯಕ್ರಿಯೆ ಘಟನೆ ಮಾಸುವ ಮುನ್ನವೇ ಕೊಪ್ಪಳದಲ್ಲೂ ಅಂತಹದ್ದೇ ಬೇಜಬ್ದಾರಿಯುತವಾಗಿ ಸೋಂಕಿತೆಯೊಬ್ಬರ ಶವಸಂಸ್ಕಾರ ನಡೆದಿದ್ದು, ಗ್ರಾಮಸ್ಥರು ಹಿಡಿಶಾಪ ಹಾಕಲಾರಂಭಿಸಿದ್ದಾರೆ.

ಹೌದು, ಕೊಪ್ಪಳದಲ್ಲಿ ಕೊರೋನಾ ಸೋಂಕಿತೆಯೊಬ್ಬರು ಮೃತಪಟ್ಟಿದ್ದರು. ಜಿಲ್ಲಾಡಳಿತ ಜೆಸಿಬಿ ಬಳಸಿ ರಸ್ತೆಯ ಪಕ್ಕದಲ್ಲೇ ಶವಸಂಸ್ಕಾರ ಮಾಡಿದೆ. ಇದರ ನಡುವೆ ಕೆಲವರು ಸೆಲ್ಫಿ ತೆಗೆದುಕೊಂಡು ವಿಕೃತಿ ಮೆರೆದಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!