ಕೊಪ್ಪಳದಲ್ಲಿ ರಸ್ತೆ ಪಕ್ಕದಲ್ಲೇ ಸೋಂಕಿತೆಯ ಶವ ಸಂಸ್ಕಾರ..!

ಕೊಪ್ಪಳದಲ್ಲಿ ರಸ್ತೆ ಪಕ್ಕದಲ್ಲೇ ಸೋಂಕಿತೆಯ ಶವ ಸಂಸ್ಕಾರ..!

Published : Jul 02, 2020, 01:49 PM ISTUpdated : Jul 02, 2020, 02:19 PM IST

ಕೊಪ್ಪಳದಲ್ಲಿ ಕೊರೋನಾ ಸೋಂಕಿತೆಯೊಬ್ಬರು ಮೃತಪಟ್ಟಿದ್ದರು. ಜಿಲ್ಲಾಡಳಿತ ಜೆಸಿಬಿ ಬಳಸಿ ರಸ್ತೆಯ ಪಕ್ಕದಲ್ಲೇ ಶವಸಂಸ್ಕಾರ ಮಾಡಿದೆ. ಇದರ ನಡುವೆ ಕೆಲವರು ಸೆಲ್ಫಿ ತೆಗೆದುಕೊಂಡು ವಿಕೃತಿ ಮೆರೆದಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಕೊಪ್ಪಳ(ಜು.02): ಬಳ್ಳಾರಿ, ದಾವಣಗೆರೆಗಳಲ್ಲಿ ನಡೆದ ಅಮಾನವೀಯ ಕೊರೋನಾ ಸೋಂಕಿತ ದೇಹಗಳ ಅಂತ್ಯಕ್ರಿಯೆ ಘಟನೆ ಮಾಸುವ ಮುನ್ನವೇ ಕೊಪ್ಪಳದಲ್ಲೂ ಅಂತಹದ್ದೇ ಬೇಜಬ್ದಾರಿಯುತವಾಗಿ ಸೋಂಕಿತೆಯೊಬ್ಬರ ಶವಸಂಸ್ಕಾರ ನಡೆದಿದ್ದು, ಗ್ರಾಮಸ್ಥರು ಹಿಡಿಶಾಪ ಹಾಕಲಾರಂಭಿಸಿದ್ದಾರೆ.

ಹೌದು, ಕೊಪ್ಪಳದಲ್ಲಿ ಕೊರೋನಾ ಸೋಂಕಿತೆಯೊಬ್ಬರು ಮೃತಪಟ್ಟಿದ್ದರು. ಜಿಲ್ಲಾಡಳಿತ ಜೆಸಿಬಿ ಬಳಸಿ ರಸ್ತೆಯ ಪಕ್ಕದಲ್ಲೇ ಶವಸಂಸ್ಕಾರ ಮಾಡಿದೆ. ಇದರ ನಡುವೆ ಕೆಲವರು ಸೆಲ್ಫಿ ತೆಗೆದುಕೊಂಡು ವಿಕೃತಿ ಮೆರೆದಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?