ಕೊಪ್ಪಳದಲ್ಲಿ ರಸ್ತೆ ಪಕ್ಕದಲ್ಲೇ ಸೋಂಕಿತೆಯ ಶವ ಸಂಸ್ಕಾರ..!

ಕೊಪ್ಪಳದಲ್ಲಿ ರಸ್ತೆ ಪಕ್ಕದಲ್ಲೇ ಸೋಂಕಿತೆಯ ಶವ ಸಂಸ್ಕಾರ..!

Suvarna News   | Asianet News
Published : Jul 02, 2020, 01:49 PM ISTUpdated : Jul 02, 2020, 02:19 PM IST

ಕೊಪ್ಪಳದಲ್ಲಿ ಕೊರೋನಾ ಸೋಂಕಿತೆಯೊಬ್ಬರು ಮೃತಪಟ್ಟಿದ್ದರು. ಜಿಲ್ಲಾಡಳಿತ ಜೆಸಿಬಿ ಬಳಸಿ ರಸ್ತೆಯ ಪಕ್ಕದಲ್ಲೇ ಶವಸಂಸ್ಕಾರ ಮಾಡಿದೆ. ಇದರ ನಡುವೆ ಕೆಲವರು ಸೆಲ್ಫಿ ತೆಗೆದುಕೊಂಡು ವಿಕೃತಿ ಮೆರೆದಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಕೊಪ್ಪಳ(ಜು.02): ಬಳ್ಳಾರಿ, ದಾವಣಗೆರೆಗಳಲ್ಲಿ ನಡೆದ ಅಮಾನವೀಯ ಕೊರೋನಾ ಸೋಂಕಿತ ದೇಹಗಳ ಅಂತ್ಯಕ್ರಿಯೆ ಘಟನೆ ಮಾಸುವ ಮುನ್ನವೇ ಕೊಪ್ಪಳದಲ್ಲೂ ಅಂತಹದ್ದೇ ಬೇಜಬ್ದಾರಿಯುತವಾಗಿ ಸೋಂಕಿತೆಯೊಬ್ಬರ ಶವಸಂಸ್ಕಾರ ನಡೆದಿದ್ದು, ಗ್ರಾಮಸ್ಥರು ಹಿಡಿಶಾಪ ಹಾಕಲಾರಂಭಿಸಿದ್ದಾರೆ.

ಹೌದು, ಕೊಪ್ಪಳದಲ್ಲಿ ಕೊರೋನಾ ಸೋಂಕಿತೆಯೊಬ್ಬರು ಮೃತಪಟ್ಟಿದ್ದರು. ಜಿಲ್ಲಾಡಳಿತ ಜೆಸಿಬಿ ಬಳಸಿ ರಸ್ತೆಯ ಪಕ್ಕದಲ್ಲೇ ಶವಸಂಸ್ಕಾರ ಮಾಡಿದೆ. ಇದರ ನಡುವೆ ಕೆಲವರು ಸೆಲ್ಫಿ ತೆಗೆದುಕೊಂಡು ವಿಕೃತಿ ಮೆರೆದಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!