ಕೋಟಿ ಕೋಟಿ ವೆಚ್ಚದ ಹಾಸ್ಟೆಲ್‌ಗಿಲ್ಲ ಉದ್ಘಾಟನೆ ಭಾಗ್ಯ: ಪುಂಡ ಪೋಕರಿಗಳ ಅಡ್ಡೆಯಾಗ್ತಿದೆ ಸರ್ಕಾರಿ ಕಟ್ಟಡ

ಕೋಟಿ ಕೋಟಿ ವೆಚ್ಚದ ಹಾಸ್ಟೆಲ್‌ಗಿಲ್ಲ ಉದ್ಘಾಟನೆ ಭಾಗ್ಯ: ಪುಂಡ ಪೋಕರಿಗಳ ಅಡ್ಡೆಯಾಗ್ತಿದೆ ಸರ್ಕಾರಿ ಕಟ್ಟಡ

Published : Oct 21, 2023, 11:27 AM ISTUpdated : Oct 21, 2023, 11:28 AM IST

ಯಾರ್ದೋ ದುಡ್ಡು, ಯಲ್ಲಮ್ಮನ ಜಾತ್ರೆ ಅಂತರಲ್ಲ.. ಹಾಗೆ ಜನ್ರ ತೆರಿಗೆ ದುಡ್ಡನ್ನ ಸರ್ಕಾರ ಹೇಗೆ ಪೋಲು ಮಾಡ್ತಿದೆ ಅನ್ನೋದಕ್ಕೆ ಇಲ್ಲೊಂದು ಸ್ಟೋರಿಯಿದೆ. ವಿದ್ಯಾರ್ಥಿಗಳಿಗೆ ನೆರವಾಗಬೇಕಿದ್ದ ಈ ಕಟ್ಟಡ, ಉದ್ಘಾಟನೆ ಭಾಗ್ಯ ಸಿಗದೇ ಭೂತ ಬಂಗಲೆಯಾಗಿ, ಪುಂಡ ಪೋಕರಿಗಳ ತಾಣವಾಗ್ತಿದೆ.
 

ಸರ್ಕಾರ ಕೋಟಿ ಕೋಟಿ ವೆಚ್ಚ ಮಾಡಿ ನಿರ್ಮಾಣವಾದ ಕಟ್ಟಡಗಳು ಅದೇಷ್ಟೊ ವರ್ಷ ಉದ್ಘಾಟನೆ ಭಾಗ್ಯವಿಲ್ಲದೆ ಪಾಳು ಬೀಳುತ್ತಿವೆ. ಇದೇ ಸಾಲಿನಲ್ಲಿ ಬೆಂಗಳೂರಿನ ಯುನಾನಿ ಮತ್ತು ಹೋಮಿಯೋಪತಿ ಕಾಲೇಜಿನ(Unani and Homeopathy College) ವಿದ್ಯಾರ್ಥಿನಿಯರ ಹಾಸ್ಟೆಲ್(Hostel) ಕೂಡ ಸೇರಿ ಕೊಂಡಿದೆ. 2020ರಲ್ಲಿ ಬಿಜೆಪಿ(BJP)ಸರ್ಕಾರದ ಅವಧಿಯಲ್ಲಿ ಬಸವೇಶ್ವರ ನಗರದ ಸಿದ್ದಯ್ಯ ಪುರಾಣಿಕ ರಸ್ತೆಯಲ್ಲಿ ಆಗಿನ ಆರೋಗ್ಯ ಸಚಿವ ಡಾ. ಸುಧಾಕರ್(DR. Sudhakar) ಈ ಕಟ್ಟಡಕ್ಕೆ ಶಂಕು ಸ್ಥಾಪನೆ ಮಾಡಿದ್ರು. ಕಟ್ಟಡ ಕಾಮಗಾರಿ ಎಲ್ಲ ಮುಗಿದ್ರೂ, ಹೆಲ್ತ್ ಇಂಜಿನಿಯರಿಂಗ್ ವಿಭಾಗದಿಂದ  ಯೂಟಿಲೈಸೇಷನ್ ಸರ್ಟಿಫಿಕೇಟ್ ನೀಡಿಲ್ಲ. ಹೀಗಾಗಿ 2 ವರ್ಷದಿಂದ ಈ ಕಟ್ಟಡಕ್ಕೆ ಉದ್ಘಾಟನೆ ಭಾಗ್ಯ ಸಿಕ್ಕಿಲ್ಲ. ಉದ್ಘಾಟನೆ ಭಾಗ್ಯ ಸಿಗದೇ ಈ ಕಟ್ಟಡಕ್ಕೆ ಸೆಕ್ಯೂರಿಟಿ ಇಲ್ಲದೇ, ನಿರ್ವಹಣೆಯೂ ಇಲ್ಲ. ಇದರಿಂದ ಹಾಸ್ಟೆಲ್ ಸುತ್ತಮುತ್ತ ಗಿಡಗಂಟಿಗಳು ಬೆಳೆದು ಪುಂಡ ಪೋಕರಿಗಳ ಅನೈತಿಕ ಚಟುವಟಿಕೆಯ ಅಡ್ಡೆಯಾಗಿದೆ ಎಂಬ ಆರೋಪೂ ಕೇಳಿ ಬಂದಿದೆ. ಹಾಸ್ಟೆಲ್ ಅವರಣದಲ್ಲಿರೋ ಲಕ್ಷಾಂತರ ಮೌಲ್ಯದ ಜನರೇಟರ್ಗಳು ಕಸದ ತೊಟ್ಟಿ ಸೇರುತ್ತಿವೆ. ಈ  ಬಗ್ಗೆ ಕಾಲೇಜು ಪ್ರಾಂಶುಪಾಲರು ಆಯುಷ್ ಇಲಾಖೆಗೆ ಪತ್ರ ಬರೆದ್ರೂ, ಇಲಾಖೆಯಿಂದ ಮರು ಉತ್ತರ ಸಿಕ್ಕಿಲ್ಲ. 

ಇದನ್ನೂ ವೀಕ್ಷಿಸಿ:  ಮರಳು ಮಾಫಿಯಾಗೆ ಬ್ರೇಕ್ ಹಾಕಿದ್ರೂ ಡೋಂಟ್‌ಕೇರ್‌: ಕರಾವಳಿಯಲ್ಲಿ ಸೀಜ್ ಮಾಡಿರೋ ಮರಳಿನಲ್ಲೂ ಅಕ್ರಮ

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more