ಕೋಟಿ ಕೋಟಿ ವೆಚ್ಚದ ಹಾಸ್ಟೆಲ್‌ಗಿಲ್ಲ ಉದ್ಘಾಟನೆ ಭಾಗ್ಯ: ಪುಂಡ ಪೋಕರಿಗಳ ಅಡ್ಡೆಯಾಗ್ತಿದೆ ಸರ್ಕಾರಿ ಕಟ್ಟಡ

ಕೋಟಿ ಕೋಟಿ ವೆಚ್ಚದ ಹಾಸ್ಟೆಲ್‌ಗಿಲ್ಲ ಉದ್ಘಾಟನೆ ಭಾಗ್ಯ: ಪುಂಡ ಪೋಕರಿಗಳ ಅಡ್ಡೆಯಾಗ್ತಿದೆ ಸರ್ಕಾರಿ ಕಟ್ಟಡ

Published : Oct 21, 2023, 11:27 AM ISTUpdated : Oct 21, 2023, 11:28 AM IST

ಯಾರ್ದೋ ದುಡ್ಡು, ಯಲ್ಲಮ್ಮನ ಜಾತ್ರೆ ಅಂತರಲ್ಲ.. ಹಾಗೆ ಜನ್ರ ತೆರಿಗೆ ದುಡ್ಡನ್ನ ಸರ್ಕಾರ ಹೇಗೆ ಪೋಲು ಮಾಡ್ತಿದೆ ಅನ್ನೋದಕ್ಕೆ ಇಲ್ಲೊಂದು ಸ್ಟೋರಿಯಿದೆ. ವಿದ್ಯಾರ್ಥಿಗಳಿಗೆ ನೆರವಾಗಬೇಕಿದ್ದ ಈ ಕಟ್ಟಡ, ಉದ್ಘಾಟನೆ ಭಾಗ್ಯ ಸಿಗದೇ ಭೂತ ಬಂಗಲೆಯಾಗಿ, ಪುಂಡ ಪೋಕರಿಗಳ ತಾಣವಾಗ್ತಿದೆ.
 

ಸರ್ಕಾರ ಕೋಟಿ ಕೋಟಿ ವೆಚ್ಚ ಮಾಡಿ ನಿರ್ಮಾಣವಾದ ಕಟ್ಟಡಗಳು ಅದೇಷ್ಟೊ ವರ್ಷ ಉದ್ಘಾಟನೆ ಭಾಗ್ಯವಿಲ್ಲದೆ ಪಾಳು ಬೀಳುತ್ತಿವೆ. ಇದೇ ಸಾಲಿನಲ್ಲಿ ಬೆಂಗಳೂರಿನ ಯುನಾನಿ ಮತ್ತು ಹೋಮಿಯೋಪತಿ ಕಾಲೇಜಿನ(Unani and Homeopathy College) ವಿದ್ಯಾರ್ಥಿನಿಯರ ಹಾಸ್ಟೆಲ್(Hostel) ಕೂಡ ಸೇರಿ ಕೊಂಡಿದೆ. 2020ರಲ್ಲಿ ಬಿಜೆಪಿ(BJP)ಸರ್ಕಾರದ ಅವಧಿಯಲ್ಲಿ ಬಸವೇಶ್ವರ ನಗರದ ಸಿದ್ದಯ್ಯ ಪುರಾಣಿಕ ರಸ್ತೆಯಲ್ಲಿ ಆಗಿನ ಆರೋಗ್ಯ ಸಚಿವ ಡಾ. ಸುಧಾಕರ್(DR. Sudhakar) ಈ ಕಟ್ಟಡಕ್ಕೆ ಶಂಕು ಸ್ಥಾಪನೆ ಮಾಡಿದ್ರು. ಕಟ್ಟಡ ಕಾಮಗಾರಿ ಎಲ್ಲ ಮುಗಿದ್ರೂ, ಹೆಲ್ತ್ ಇಂಜಿನಿಯರಿಂಗ್ ವಿಭಾಗದಿಂದ  ಯೂಟಿಲೈಸೇಷನ್ ಸರ್ಟಿಫಿಕೇಟ್ ನೀಡಿಲ್ಲ. ಹೀಗಾಗಿ 2 ವರ್ಷದಿಂದ ಈ ಕಟ್ಟಡಕ್ಕೆ ಉದ್ಘಾಟನೆ ಭಾಗ್ಯ ಸಿಕ್ಕಿಲ್ಲ. ಉದ್ಘಾಟನೆ ಭಾಗ್ಯ ಸಿಗದೇ ಈ ಕಟ್ಟಡಕ್ಕೆ ಸೆಕ್ಯೂರಿಟಿ ಇಲ್ಲದೇ, ನಿರ್ವಹಣೆಯೂ ಇಲ್ಲ. ಇದರಿಂದ ಹಾಸ್ಟೆಲ್ ಸುತ್ತಮುತ್ತ ಗಿಡಗಂಟಿಗಳು ಬೆಳೆದು ಪುಂಡ ಪೋಕರಿಗಳ ಅನೈತಿಕ ಚಟುವಟಿಕೆಯ ಅಡ್ಡೆಯಾಗಿದೆ ಎಂಬ ಆರೋಪೂ ಕೇಳಿ ಬಂದಿದೆ. ಹಾಸ್ಟೆಲ್ ಅವರಣದಲ್ಲಿರೋ ಲಕ್ಷಾಂತರ ಮೌಲ್ಯದ ಜನರೇಟರ್ಗಳು ಕಸದ ತೊಟ್ಟಿ ಸೇರುತ್ತಿವೆ. ಈ  ಬಗ್ಗೆ ಕಾಲೇಜು ಪ್ರಾಂಶುಪಾಲರು ಆಯುಷ್ ಇಲಾಖೆಗೆ ಪತ್ರ ಬರೆದ್ರೂ, ಇಲಾಖೆಯಿಂದ ಮರು ಉತ್ತರ ಸಿಕ್ಕಿಲ್ಲ. 

ಇದನ್ನೂ ವೀಕ್ಷಿಸಿ:  ಮರಳು ಮಾಫಿಯಾಗೆ ಬ್ರೇಕ್ ಹಾಕಿದ್ರೂ ಡೋಂಟ್‌ಕೇರ್‌: ಕರಾವಳಿಯಲ್ಲಿ ಸೀಜ್ ಮಾಡಿರೋ ಮರಳಿನಲ್ಲೂ ಅಕ್ರಮ

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more