Shivamogga: ಶಿವಮೊಗ್ಗದಲ್ಲಿ ಅಕ್ರಮ ದನದ ಮಾಂಸದ ದಂಧೆ ನಡೆಸಿದ 'ಕೈ' ಕಾರ್ಪೋರೇಟರ್

Shivamogga: ಶಿವಮೊಗ್ಗದಲ್ಲಿ ಅಕ್ರಮ ದನದ ಮಾಂಸದ ದಂಧೆ ನಡೆಸಿದ 'ಕೈ' ಕಾರ್ಪೋರೇಟರ್

Published : Dec 21, 2022, 11:52 AM ISTUpdated : Dec 21, 2022, 12:14 PM IST

ಶಿವಮೊಗ್ಗದಲ್ಲಿ ಅಕ್ರಮ ಗೋಮಾಂಸದ ದಂಧೆ ಮಿತಿಮೀರಿದ್ದು, ನಗರದ ಹಲವೆಡೆ ಅಕ್ರಮ ದನದ ಮಾಂಸದ ಅಡ್ಡೆಗಳು ತಲೆ ಎತ್ತಿವೆ.  

ಶಿವಮೊಗ್ಗದಲ್ಲಿ ದನದ ಮಾಂಸ ಅಡ್ಡೆ ನಡೆಸಿ ಕಾರ್ಪೋರೇಟರ್ ಸಿಕ್ಕಿ ಬಿದ್ದಿದ್ದಿದ್ದಾನೆ. ಮಾಜಿ ಮೇಯರ್‌ ಖುರ್ಷಿಧಾ ಭಾನು ಪತಿ ಶಾಮೀರ್‌ ಖಾನ್‌ ಮನೆಯಲ್ಲಿಯೇ, ಕಾರ್ಪೋರೇಟರ್ ಶಾಮೀರ್ ದನದ ಮಾಂಸ ಮಾರಾಟ ಮಾಡುತ್ತಿದ್ದ. ಕಾಂಗ್ರೆಸ್ ಕಾರ್ಪೋರೇಟರ್ ಶಾಮೀರ್‌ ಖಾನ್‌'ಗೆ ಪುತ್ರ ಇಬಾದ್‌ ಸಾಥ್ ನೀಡುತ್ತಿದ್ದ. ಇದೀಗ ಇಬಾಬ್ ಪರಾರಿಯಾಗಿದ್ದು, ಶಾಮೀರ್‌ ಮನೆಯಲ್ಲಿ 40 ಕೆಜಿ ದನದ ಮಾಂಸ ಪತ್ತೆಯಾಗಿದ್ದು, ತುಂಗಾನಗರ ಠಾಣೆಯ PSI ಶಿವಪ್ರಸಾದ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಇನ್ನು ತಲೆಮರಿಸಿಕೊಂಡ ಕಾರ್ಪೋರೇಟರ್ ಶಾಮೀರ್‌ ಖಾನ್‌'ಗೆ ಹುಡುಕಾಟ ನಡೆದಿದೆ. ಶಾಮೀರ್‌ ಮಾಜಿ ಶಾಸಕ ಕೆ.ಬಿ ಪ್ರಸನ್ನಕುಮಾರ್‌ ರೈಟ್‌ ಹ್ಯಾಂಡ್‌ ಆಗಿದ್ದಾನೆ.

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more