Shivamogga: ಶಿವಮೊಗ್ಗದಲ್ಲಿ ಅಕ್ರಮ ದನದ ಮಾಂಸದ ದಂಧೆ ನಡೆಸಿದ 'ಕೈ' ಕಾರ್ಪೋರೇಟರ್

Shivamogga: ಶಿವಮೊಗ್ಗದಲ್ಲಿ ಅಕ್ರಮ ದನದ ಮಾಂಸದ ದಂಧೆ ನಡೆಸಿದ 'ಕೈ' ಕಾರ್ಪೋರೇಟರ್

Published : Dec 21, 2022, 11:52 AM ISTUpdated : Dec 21, 2022, 12:14 PM IST

ಶಿವಮೊಗ್ಗದಲ್ಲಿ ಅಕ್ರಮ ಗೋಮಾಂಸದ ದಂಧೆ ಮಿತಿಮೀರಿದ್ದು, ನಗರದ ಹಲವೆಡೆ ಅಕ್ರಮ ದನದ ಮಾಂಸದ ಅಡ್ಡೆಗಳು ತಲೆ ಎತ್ತಿವೆ.  

ಶಿವಮೊಗ್ಗದಲ್ಲಿ ದನದ ಮಾಂಸ ಅಡ್ಡೆ ನಡೆಸಿ ಕಾರ್ಪೋರೇಟರ್ ಸಿಕ್ಕಿ ಬಿದ್ದಿದ್ದಿದ್ದಾನೆ. ಮಾಜಿ ಮೇಯರ್‌ ಖುರ್ಷಿಧಾ ಭಾನು ಪತಿ ಶಾಮೀರ್‌ ಖಾನ್‌ ಮನೆಯಲ್ಲಿಯೇ, ಕಾರ್ಪೋರೇಟರ್ ಶಾಮೀರ್ ದನದ ಮಾಂಸ ಮಾರಾಟ ಮಾಡುತ್ತಿದ್ದ. ಕಾಂಗ್ರೆಸ್ ಕಾರ್ಪೋರೇಟರ್ ಶಾಮೀರ್‌ ಖಾನ್‌'ಗೆ ಪುತ್ರ ಇಬಾದ್‌ ಸಾಥ್ ನೀಡುತ್ತಿದ್ದ. ಇದೀಗ ಇಬಾಬ್ ಪರಾರಿಯಾಗಿದ್ದು, ಶಾಮೀರ್‌ ಮನೆಯಲ್ಲಿ 40 ಕೆಜಿ ದನದ ಮಾಂಸ ಪತ್ತೆಯಾಗಿದ್ದು, ತುಂಗಾನಗರ ಠಾಣೆಯ PSI ಶಿವಪ್ರಸಾದ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಇನ್ನು ತಲೆಮರಿಸಿಕೊಂಡ ಕಾರ್ಪೋರೇಟರ್ ಶಾಮೀರ್‌ ಖಾನ್‌'ಗೆ ಹುಡುಕಾಟ ನಡೆದಿದೆ. ಶಾಮೀರ್‌ ಮಾಜಿ ಶಾಸಕ ಕೆ.ಬಿ ಪ್ರಸನ್ನಕುಮಾರ್‌ ರೈಟ್‌ ಹ್ಯಾಂಡ್‌ ಆಗಿದ್ದಾನೆ.

Uttara Kannada News: ಈಗಿನ ಕಾಂಗ್ರೆಸ್‌ ಪಕ್ಷವೇ ನಕಲಿ: ನಳಿನ್ ಕುಮಾರ ಕಟೀಲ್

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more