Shivamogga: ಶಿವಮೊಗ್ಗದಲ್ಲಿ ಅಕ್ರಮ ದನದ ಮಾಂಸದ ದಂಧೆ ನಡೆಸಿದ 'ಕೈ' ಕಾರ್ಪೋರೇಟರ್

Shivamogga: ಶಿವಮೊಗ್ಗದಲ್ಲಿ ಅಕ್ರಮ ದನದ ಮಾಂಸದ ದಂಧೆ ನಡೆಸಿದ 'ಕೈ' ಕಾರ್ಪೋರೇಟರ್

Published : Dec 21, 2022, 11:52 AM ISTUpdated : Dec 21, 2022, 12:14 PM IST

ಶಿವಮೊಗ್ಗದಲ್ಲಿ ಅಕ್ರಮ ಗೋಮಾಂಸದ ದಂಧೆ ಮಿತಿಮೀರಿದ್ದು, ನಗರದ ಹಲವೆಡೆ ಅಕ್ರಮ ದನದ ಮಾಂಸದ ಅಡ್ಡೆಗಳು ತಲೆ ಎತ್ತಿವೆ.  

ಶಿವಮೊಗ್ಗದಲ್ಲಿ ದನದ ಮಾಂಸ ಅಡ್ಡೆ ನಡೆಸಿ ಕಾರ್ಪೋರೇಟರ್ ಸಿಕ್ಕಿ ಬಿದ್ದಿದ್ದಿದ್ದಾನೆ. ಮಾಜಿ ಮೇಯರ್‌ ಖುರ್ಷಿಧಾ ಭಾನು ಪತಿ ಶಾಮೀರ್‌ ಖಾನ್‌ ಮನೆಯಲ್ಲಿಯೇ, ಕಾರ್ಪೋರೇಟರ್ ಶಾಮೀರ್ ದನದ ಮಾಂಸ ಮಾರಾಟ ಮಾಡುತ್ತಿದ್ದ. ಕಾಂಗ್ರೆಸ್ ಕಾರ್ಪೋರೇಟರ್ ಶಾಮೀರ್‌ ಖಾನ್‌'ಗೆ ಪುತ್ರ ಇಬಾದ್‌ ಸಾಥ್ ನೀಡುತ್ತಿದ್ದ. ಇದೀಗ ಇಬಾಬ್ ಪರಾರಿಯಾಗಿದ್ದು, ಶಾಮೀರ್‌ ಮನೆಯಲ್ಲಿ 40 ಕೆಜಿ ದನದ ಮಾಂಸ ಪತ್ತೆಯಾಗಿದ್ದು, ತುಂಗಾನಗರ ಠಾಣೆಯ PSI ಶಿವಪ್ರಸಾದ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಇನ್ನು ತಲೆಮರಿಸಿಕೊಂಡ ಕಾರ್ಪೋರೇಟರ್ ಶಾಮೀರ್‌ ಖಾನ್‌'ಗೆ ಹುಡುಕಾಟ ನಡೆದಿದೆ. ಶಾಮೀರ್‌ ಮಾಜಿ ಶಾಸಕ ಕೆ.ಬಿ ಪ್ರಸನ್ನಕುಮಾರ್‌ ರೈಟ್‌ ಹ್ಯಾಂಡ್‌ ಆಗಿದ್ದಾನೆ.

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more