ಭೂ ನುಂಗಣ್ಣರಿಗೆ ಶುರುವಾಯ್ತು ಢವಢವ: 5 ಸಾವಿರ ಎಕರೆಗೂ ಹೆಚ್ಚು ಸರ್ಕಾರಿ ಭೂಮಿ ಕಬಳಿಕೆ ಆರೋಪ

ಭೂ ನುಂಗಣ್ಣರಿಗೆ ಶುರುವಾಯ್ತು ಢವಢವ: 5 ಸಾವಿರ ಎಕರೆಗೂ ಹೆಚ್ಚು ಸರ್ಕಾರಿ ಭೂಮಿ ಕಬಳಿಕೆ ಆರೋಪ

Published : Aug 13, 2023, 10:47 AM IST

ಸರ್ಕಾರಿ ಭೂಮಿ ಅಂದ್ರೆ ಅಪ್ಪ-ಅಮ್ಮ ಇಲ್ಲದಂತ ಅನಾಥ ಮಕ್ಕಳಂತೆ ಎಂದು ಸಿಕ್ಕಿ-ಸಿಕ್ಕ ಜಾಗಕ್ಕೆಲ್ಲಾ ಬೇಲಿ ಹಾಕ್ಕೊಂಡು ನಂದೇ ಅಂದೋರ ಬುಡಕ್ಕೆ ಬೆಂಕಿ ಬಿದ್ದಂತಾಗಿದೆ. ಬರೋಬ್ಬರಿ ಐದು ಸಾವಿರ ಎಕರೆಗೂ ಅಧಿಕ ಸರ್ಕಾರಿ ಭೂಮಿಯನ್ನ ಅಕ್ರಮವಾಗಿ ಮಂಜೂರು ಮಾಡಿಕೊಟ್ಟ ಆರೋಪ ಕಾಫಿನಾಡ ಕಾನೂನು ಪರಿಪಾಲಕರಿಗೆ ಸಂಕಷ್ಟ ತಂದೊಡ್ಡುವ ಸಾಧ್ಯತೆ ಇದೆ.

ಮೂಡಿಗೆರೆ ಅಪ್ಪಟ ಮಲೆನಾಡು. ಕಡೂರು ಬಯಲುಸೀಮೆ. ಚಿಕ್ಕಮಗಳೂರಿನ(Chikkamagaluru) ಈ ಎರಡೂ ತಾಲೂಕುಗಳಲ್ಲಿ ಸರ್ಕಾರಿ ಭೂಮಿ(government land) ನುಂಗಿ ನೀರು ಕುಡಿದ ಆರೋಪ ಕೇಳಿ ಬಂದಿದೆ. ಮೂಡಿಗೆರೆಯಲ್ಲಿ 1400, ಕಡೂರಲ್ಲಿ 3500 ಎಕರೆ.. ಒಟ್ಟು ಸುಮಾರು 5 ಸಾವಿರ ಎಕರೆಗೂ ಹೆಚ್ಚು ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿರುವ ಆರೋಪವಿದೆ. ತಾಲೂಕು ಮಟ್ಟದ ಅಧಿಕಾರಿಗಳ ಸಹಯೋಗದಲ್ಲಿ ಸರ್ಕಾರಿ ಭೂಮಿಗೆ ನಕಲಿ ಅಪ್ಪ-ಅಮ್ಮನನ್ನು ಸೃಷ್ಠಿಸಿ ಭೂಮಿ ಕಬಳಿಸಿರುವ ಅಂಶ ಬೆಳಕಿಗೆ ಬಂದಿದೆ. ರಾಜ್ಯದಲ್ಲೇ ಅತಿ ದೊಡ್ಡ ಲ್ಯಾಂಡ್ ಸ್ಕ್ಯಾಂ(Land Scam) ಎನ್ನಲಾಗ್ತಿದೆ. ಇದೀಗ ಈ ಹಗರಣದ ತನಿಖೆಗೆ ಸರ್ಕಾರ ಆದೇಶ ನೀಡಿದ್ದು ಭೂ ನುಂಗಣ್ಣರಿಗೆ ನಡುಕ ಶುರುವಾಗಿದೆ. ಸತ್ತವರ ಹೆಸರಲ್ಲಿ. ಆ ಊರಲ್ಲಿ ವಾಸವೇ ಇಲ್ಲದವರ ಹೆಸರಲ್ಲೂ ಸರ್ಕಾರಿ ಅಕ್ರಮವಾಗಿ ಖಾತಾ ಮಾಡಿಕೊಡಲಾಗಿದೆಯಂತೆ. ಭೂಮಿ ಮಂಜೂರು ಮಾಡಿಸಿಕೊಂಡವರ ಪೈಕಿ ರಾಜಕೀಯ ನಾಯಕರ ಹಿಂಬಾಲಕರೂ ಇದ್ದಾರಂತೆ. ಭೂ ಗೋಲ್ಮಾಲ್ ಬಗ್ಗೆ ಈಗಾಗಲೇ ಜಿಲ್ಲಾಡಳಿತ ಸರ್ಕಾರಕ್ಕೆ ವರದಿ ನೀಡಿದೆ. ಸರ್ಕಾರ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಿದ್ದು, ತನಿಖೆಗಾಗಿ 15 ತಹಶೀಲ್ದಾರ್‌ರನ್ನ ನೇಮಕ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ಉಡುಪಿ ವಿಡಿಯೋ ಪ್ರಕರಣ: ಮೂವರು ವಿದ್ಯಾರ್ಥಿನಿಯರಿಗೆ PFI ಸಂಪರ್ಕವಿದೆಯಾ..?

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!