ಮಂಡ್ಯದ ಬೇಬಿ ಬೆಟ್ಟದಲ್ಲಿ ನಡೆದಿದ್ದೆಲ್ಲ ಅಕ್ರಮನಾ ? ಸಿಎಂ ಅಪರ ಕಾರ್ಯದರ್ಶಿ ಸೇರಿ 13 ಅಧಿಕಾರಿಗಳಿಂದ ಗಣಿಗಾರಿಕೆಗೆ ಸಾಥ್?

ಮಂಡ್ಯದ ಬೇಬಿ ಬೆಟ್ಟದಲ್ಲಿ ನಡೆದಿದ್ದೆಲ್ಲ ಅಕ್ರಮನಾ ? ಸಿಎಂ ಅಪರ ಕಾರ್ಯದರ್ಶಿ ಸೇರಿ 13 ಅಧಿಕಾರಿಗಳಿಂದ ಗಣಿಗಾರಿಕೆಗೆ ಸಾಥ್?

Published : Jul 14, 2024, 11:40 AM IST

ಆರ್‌ಟಿಐ ಕಾರ್ಯಕರ್ತ ರವೀಂದ್ರರಿಂದ ತನಿಖಾ ವರದಿ ಬಿಡುಗಡೆ 
ಪ್ರಕರಣವನ್ನು ಸಿಬಿಐ ಅಥವಾ ಎಸ್‌ಐಟಿ ತನಿಖೆಗೆ ನೀಡುವಂತೆ ಆಗ್ರಹ
KRS ಡ್ಯಾಂಗೆ ಗಂಡಾಂತರ ಭೀತಿ..ಸರ್ಕಾರಕ್ಕೂ ಕೋಟಿ ಕೋಟಿ ನಷ್ಟ 

ಅಕ್ರಮ ಗಣಿಗಾರಿಕೆಯಿಂದ ಸರ್ಕಾರಕ್ಕೆ ಸಾವಿರಾರು ಕೋಟಿ ನಷ್ಟವಾಗಿದೆಯಂತೆ. ಅಕ್ರಮ ಕಲ್ಲು ಗಣಿಗಾರಿಕೆ (Illegal mining) ಕರಾಳತೆಯನ್ನು ಲೋಕಾಯುಕ್ತ ವರದಿ ಬಿಚ್ಚಿಟ್ಟಿದೆ. ಬೇಬಿಬೆಟ್ಟ (Baby Betta), ಚಿನಕುರುಳಿ, ಹೊನಗಾನಹಳ್ಳಿ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆದಿದೆ. ಸರ್ಕಾರಕ್ಕೆ ರಾಜಧನ ಪಾವತಿಸದೆ ಅಕ್ರಮ ಕಲ್ಲು ಗಣಿಕಾರಿಕೆ ನಡೆಸಲಾಗಿದೆ. ಲೋಕಾಯುಕ್ತ(Lokayukta) ತನಿಖಾ ವರದಿಯಲ್ಲಿ ಅಧಿಕಾರಿಗಳ ಕಳ್ಳಾಟ ಬಯಲಾಗಿದೆ. ಸಿಎಂ ಅಪರ ಕಾರ್ಯದರ್ಶಿ ಸೇರಿ 13 ಅಧಿಕಾರಿಗಳಿಂದ ಅಕ್ರಮಕ್ಕೆ ಸಾಥ್ ನೀಡಲಾಗಿದೆಯಂತೆ. ಲೋಕಾಯುಕ್ತ ಅಧೀಕ್ಷಕರಿಗೆ ಡಿವೈಎಸ್‌ಪಿ ಸಲ್ಲಿಸಿದ ವರದಿ ಇದನ್ನು ಬಹಿರಂಗ ಪಡಿಸಿದೆ. ವರದಿಯಲ್ಲಿ ಸಿಎಂ ಅಪರ ಕಾರ್ಯದರ್ಶಿ ಜಿಯಾವುಲ್ಲಾ ಹೆಸರು ಉಲ್ಲೇಖ ಮಾಡಲಾಗಿದೆ. 2003-04ನೇ ಸಾಲಿನಿಂದ 2017-18ನೇ ಸಾಲಿನವರೆಗೆ ಗಣಿಗಾರಿಕೆ ನಡೆದಿದೆ. ಕೆಲವು ಸರ್ಕಾರಿ ಅಧಿಕಾರಿಗಳ ಸಹಾಯದಿಂದಲೇ ಅಕ್ರಮ ಗಣಿಗಾರಿಕೆ ನಡೆದಿದೆ ಎನ್ನಲಾಗ್ತಿದೆ. ಜಿಯಾವುಲ್ಲ ಸೇರಿ 13 ಅಧಿಕಾರಿಗಳ ಕರ್ತವ್ಯ ಲೋಪದ ಬಗ್ಗೆ ವಿಸ್ತೃತ ವರದಿ ನೀಡಲಾಗಿದೆ. ಲೋಕಾಯುಕ್ತ ಡಿವೈಎಸ್ಪಿ ತನಿಖಾ ವರದಿಯನ್ನು ರವೀಂದ್ರ ಬಿಡುಗಡೆ ಮಾಡಿದ್ದಾರೆ. 

ಇದನ್ನೂ ವೀಕ್ಷಿಸಿ:  ವಿಜಯನಗರದಲ್ಲಿ ಸಿದ್ದರಾಮಯ್ಯ ಸೈಟ್ ಪಡೆದುಕೊಂಡಿದ್ದೇಕೆ? ಉದ್ದೇಶಪೂರ್ವಕವಾಗಿಯೇ ಜಮೀನು ಪಡೆದ್ರಾ?

23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
Read more