ಮಂಡ್ಯದ ಬೇಬಿ ಬೆಟ್ಟದಲ್ಲಿ ನಡೆದಿದ್ದೆಲ್ಲ ಅಕ್ರಮನಾ ? ಸಿಎಂ ಅಪರ ಕಾರ್ಯದರ್ಶಿ ಸೇರಿ 13 ಅಧಿಕಾರಿಗಳಿಂದ ಗಣಿಗಾರಿಕೆಗೆ ಸಾಥ್?

ಮಂಡ್ಯದ ಬೇಬಿ ಬೆಟ್ಟದಲ್ಲಿ ನಡೆದಿದ್ದೆಲ್ಲ ಅಕ್ರಮನಾ ? ಸಿಎಂ ಅಪರ ಕಾರ್ಯದರ್ಶಿ ಸೇರಿ 13 ಅಧಿಕಾರಿಗಳಿಂದ ಗಣಿಗಾರಿಕೆಗೆ ಸಾಥ್?

Published : Jul 14, 2024, 11:40 AM IST

ಆರ್‌ಟಿಐ ಕಾರ್ಯಕರ್ತ ರವೀಂದ್ರರಿಂದ ತನಿಖಾ ವರದಿ ಬಿಡುಗಡೆ 
ಪ್ರಕರಣವನ್ನು ಸಿಬಿಐ ಅಥವಾ ಎಸ್‌ಐಟಿ ತನಿಖೆಗೆ ನೀಡುವಂತೆ ಆಗ್ರಹ
KRS ಡ್ಯಾಂಗೆ ಗಂಡಾಂತರ ಭೀತಿ..ಸರ್ಕಾರಕ್ಕೂ ಕೋಟಿ ಕೋಟಿ ನಷ್ಟ 

ಅಕ್ರಮ ಗಣಿಗಾರಿಕೆಯಿಂದ ಸರ್ಕಾರಕ್ಕೆ ಸಾವಿರಾರು ಕೋಟಿ ನಷ್ಟವಾಗಿದೆಯಂತೆ. ಅಕ್ರಮ ಕಲ್ಲು ಗಣಿಗಾರಿಕೆ (Illegal mining) ಕರಾಳತೆಯನ್ನು ಲೋಕಾಯುಕ್ತ ವರದಿ ಬಿಚ್ಚಿಟ್ಟಿದೆ. ಬೇಬಿಬೆಟ್ಟ (Baby Betta), ಚಿನಕುರುಳಿ, ಹೊನಗಾನಹಳ್ಳಿ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆದಿದೆ. ಸರ್ಕಾರಕ್ಕೆ ರಾಜಧನ ಪಾವತಿಸದೆ ಅಕ್ರಮ ಕಲ್ಲು ಗಣಿಕಾರಿಕೆ ನಡೆಸಲಾಗಿದೆ. ಲೋಕಾಯುಕ್ತ(Lokayukta) ತನಿಖಾ ವರದಿಯಲ್ಲಿ ಅಧಿಕಾರಿಗಳ ಕಳ್ಳಾಟ ಬಯಲಾಗಿದೆ. ಸಿಎಂ ಅಪರ ಕಾರ್ಯದರ್ಶಿ ಸೇರಿ 13 ಅಧಿಕಾರಿಗಳಿಂದ ಅಕ್ರಮಕ್ಕೆ ಸಾಥ್ ನೀಡಲಾಗಿದೆಯಂತೆ. ಲೋಕಾಯುಕ್ತ ಅಧೀಕ್ಷಕರಿಗೆ ಡಿವೈಎಸ್‌ಪಿ ಸಲ್ಲಿಸಿದ ವರದಿ ಇದನ್ನು ಬಹಿರಂಗ ಪಡಿಸಿದೆ. ವರದಿಯಲ್ಲಿ ಸಿಎಂ ಅಪರ ಕಾರ್ಯದರ್ಶಿ ಜಿಯಾವುಲ್ಲಾ ಹೆಸರು ಉಲ್ಲೇಖ ಮಾಡಲಾಗಿದೆ. 2003-04ನೇ ಸಾಲಿನಿಂದ 2017-18ನೇ ಸಾಲಿನವರೆಗೆ ಗಣಿಗಾರಿಕೆ ನಡೆದಿದೆ. ಕೆಲವು ಸರ್ಕಾರಿ ಅಧಿಕಾರಿಗಳ ಸಹಾಯದಿಂದಲೇ ಅಕ್ರಮ ಗಣಿಗಾರಿಕೆ ನಡೆದಿದೆ ಎನ್ನಲಾಗ್ತಿದೆ. ಜಿಯಾವುಲ್ಲ ಸೇರಿ 13 ಅಧಿಕಾರಿಗಳ ಕರ್ತವ್ಯ ಲೋಪದ ಬಗ್ಗೆ ವಿಸ್ತೃತ ವರದಿ ನೀಡಲಾಗಿದೆ. ಲೋಕಾಯುಕ್ತ ಡಿವೈಎಸ್ಪಿ ತನಿಖಾ ವರದಿಯನ್ನು ರವೀಂದ್ರ ಬಿಡುಗಡೆ ಮಾಡಿದ್ದಾರೆ. 

ಇದನ್ನೂ ವೀಕ್ಷಿಸಿ:  ವಿಜಯನಗರದಲ್ಲಿ ಸಿದ್ದರಾಮಯ್ಯ ಸೈಟ್ ಪಡೆದುಕೊಂಡಿದ್ದೇಕೆ? ಉದ್ದೇಶಪೂರ್ವಕವಾಗಿಯೇ ಜಮೀನು ಪಡೆದ್ರಾ?

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more