ಮಂಡ್ಯದ ಬೇಬಿ ಬೆಟ್ಟದಲ್ಲಿ ನಡೆದಿದ್ದೆಲ್ಲ ಅಕ್ರಮನಾ ? ಸಿಎಂ ಅಪರ ಕಾರ್ಯದರ್ಶಿ ಸೇರಿ 13 ಅಧಿಕಾರಿಗಳಿಂದ ಗಣಿಗಾರಿಕೆಗೆ ಸಾಥ್?

ಮಂಡ್ಯದ ಬೇಬಿ ಬೆಟ್ಟದಲ್ಲಿ ನಡೆದಿದ್ದೆಲ್ಲ ಅಕ್ರಮನಾ ? ಸಿಎಂ ಅಪರ ಕಾರ್ಯದರ್ಶಿ ಸೇರಿ 13 ಅಧಿಕಾರಿಗಳಿಂದ ಗಣಿಗಾರಿಕೆಗೆ ಸಾಥ್?

Published : Jul 14, 2024, 11:40 AM IST

ಆರ್‌ಟಿಐ ಕಾರ್ಯಕರ್ತ ರವೀಂದ್ರರಿಂದ ತನಿಖಾ ವರದಿ ಬಿಡುಗಡೆ 
ಪ್ರಕರಣವನ್ನು ಸಿಬಿಐ ಅಥವಾ ಎಸ್‌ಐಟಿ ತನಿಖೆಗೆ ನೀಡುವಂತೆ ಆಗ್ರಹ
KRS ಡ್ಯಾಂಗೆ ಗಂಡಾಂತರ ಭೀತಿ..ಸರ್ಕಾರಕ್ಕೂ ಕೋಟಿ ಕೋಟಿ ನಷ್ಟ 

ಅಕ್ರಮ ಗಣಿಗಾರಿಕೆಯಿಂದ ಸರ್ಕಾರಕ್ಕೆ ಸಾವಿರಾರು ಕೋಟಿ ನಷ್ಟವಾಗಿದೆಯಂತೆ. ಅಕ್ರಮ ಕಲ್ಲು ಗಣಿಗಾರಿಕೆ (Illegal mining) ಕರಾಳತೆಯನ್ನು ಲೋಕಾಯುಕ್ತ ವರದಿ ಬಿಚ್ಚಿಟ್ಟಿದೆ. ಬೇಬಿಬೆಟ್ಟ (Baby Betta), ಚಿನಕುರುಳಿ, ಹೊನಗಾನಹಳ್ಳಿ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆದಿದೆ. ಸರ್ಕಾರಕ್ಕೆ ರಾಜಧನ ಪಾವತಿಸದೆ ಅಕ್ರಮ ಕಲ್ಲು ಗಣಿಕಾರಿಕೆ ನಡೆಸಲಾಗಿದೆ. ಲೋಕಾಯುಕ್ತ(Lokayukta) ತನಿಖಾ ವರದಿಯಲ್ಲಿ ಅಧಿಕಾರಿಗಳ ಕಳ್ಳಾಟ ಬಯಲಾಗಿದೆ. ಸಿಎಂ ಅಪರ ಕಾರ್ಯದರ್ಶಿ ಸೇರಿ 13 ಅಧಿಕಾರಿಗಳಿಂದ ಅಕ್ರಮಕ್ಕೆ ಸಾಥ್ ನೀಡಲಾಗಿದೆಯಂತೆ. ಲೋಕಾಯುಕ್ತ ಅಧೀಕ್ಷಕರಿಗೆ ಡಿವೈಎಸ್‌ಪಿ ಸಲ್ಲಿಸಿದ ವರದಿ ಇದನ್ನು ಬಹಿರಂಗ ಪಡಿಸಿದೆ. ವರದಿಯಲ್ಲಿ ಸಿಎಂ ಅಪರ ಕಾರ್ಯದರ್ಶಿ ಜಿಯಾವುಲ್ಲಾ ಹೆಸರು ಉಲ್ಲೇಖ ಮಾಡಲಾಗಿದೆ. 2003-04ನೇ ಸಾಲಿನಿಂದ 2017-18ನೇ ಸಾಲಿನವರೆಗೆ ಗಣಿಗಾರಿಕೆ ನಡೆದಿದೆ. ಕೆಲವು ಸರ್ಕಾರಿ ಅಧಿಕಾರಿಗಳ ಸಹಾಯದಿಂದಲೇ ಅಕ್ರಮ ಗಣಿಗಾರಿಕೆ ನಡೆದಿದೆ ಎನ್ನಲಾಗ್ತಿದೆ. ಜಿಯಾವುಲ್ಲ ಸೇರಿ 13 ಅಧಿಕಾರಿಗಳ ಕರ್ತವ್ಯ ಲೋಪದ ಬಗ್ಗೆ ವಿಸ್ತೃತ ವರದಿ ನೀಡಲಾಗಿದೆ. ಲೋಕಾಯುಕ್ತ ಡಿವೈಎಸ್ಪಿ ತನಿಖಾ ವರದಿಯನ್ನು ರವೀಂದ್ರ ಬಿಡುಗಡೆ ಮಾಡಿದ್ದಾರೆ. 

ಇದನ್ನೂ ವೀಕ್ಷಿಸಿ:  ವಿಜಯನಗರದಲ್ಲಿ ಸಿದ್ದರಾಮಯ್ಯ ಸೈಟ್ ಪಡೆದುಕೊಂಡಿದ್ದೇಕೆ? ಉದ್ದೇಶಪೂರ್ವಕವಾಗಿಯೇ ಜಮೀನು ಪಡೆದ್ರಾ?

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more