ಮಂಡ್ಯದ ಬೇಬಿ ಬೆಟ್ಟದಲ್ಲಿ ನಡೆದಿದ್ದೆಲ್ಲ ಅಕ್ರಮನಾ ? ಸಿಎಂ ಅಪರ ಕಾರ್ಯದರ್ಶಿ ಸೇರಿ 13 ಅಧಿಕಾರಿಗಳಿಂದ ಗಣಿಗಾರಿಕೆಗೆ ಸಾಥ್?

ಮಂಡ್ಯದ ಬೇಬಿ ಬೆಟ್ಟದಲ್ಲಿ ನಡೆದಿದ್ದೆಲ್ಲ ಅಕ್ರಮನಾ ? ಸಿಎಂ ಅಪರ ಕಾರ್ಯದರ್ಶಿ ಸೇರಿ 13 ಅಧಿಕಾರಿಗಳಿಂದ ಗಣಿಗಾರಿಕೆಗೆ ಸಾಥ್?

Published : Jul 14, 2024, 11:40 AM IST

ಆರ್‌ಟಿಐ ಕಾರ್ಯಕರ್ತ ರವೀಂದ್ರರಿಂದ ತನಿಖಾ ವರದಿ ಬಿಡುಗಡೆ 
ಪ್ರಕರಣವನ್ನು ಸಿಬಿಐ ಅಥವಾ ಎಸ್‌ಐಟಿ ತನಿಖೆಗೆ ನೀಡುವಂತೆ ಆಗ್ರಹ
KRS ಡ್ಯಾಂಗೆ ಗಂಡಾಂತರ ಭೀತಿ..ಸರ್ಕಾರಕ್ಕೂ ಕೋಟಿ ಕೋಟಿ ನಷ್ಟ 

ಅಕ್ರಮ ಗಣಿಗಾರಿಕೆಯಿಂದ ಸರ್ಕಾರಕ್ಕೆ ಸಾವಿರಾರು ಕೋಟಿ ನಷ್ಟವಾಗಿದೆಯಂತೆ. ಅಕ್ರಮ ಕಲ್ಲು ಗಣಿಗಾರಿಕೆ (Illegal mining) ಕರಾಳತೆಯನ್ನು ಲೋಕಾಯುಕ್ತ ವರದಿ ಬಿಚ್ಚಿಟ್ಟಿದೆ. ಬೇಬಿಬೆಟ್ಟ (Baby Betta), ಚಿನಕುರುಳಿ, ಹೊನಗಾನಹಳ್ಳಿ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆದಿದೆ. ಸರ್ಕಾರಕ್ಕೆ ರಾಜಧನ ಪಾವತಿಸದೆ ಅಕ್ರಮ ಕಲ್ಲು ಗಣಿಕಾರಿಕೆ ನಡೆಸಲಾಗಿದೆ. ಲೋಕಾಯುಕ್ತ(Lokayukta) ತನಿಖಾ ವರದಿಯಲ್ಲಿ ಅಧಿಕಾರಿಗಳ ಕಳ್ಳಾಟ ಬಯಲಾಗಿದೆ. ಸಿಎಂ ಅಪರ ಕಾರ್ಯದರ್ಶಿ ಸೇರಿ 13 ಅಧಿಕಾರಿಗಳಿಂದ ಅಕ್ರಮಕ್ಕೆ ಸಾಥ್ ನೀಡಲಾಗಿದೆಯಂತೆ. ಲೋಕಾಯುಕ್ತ ಅಧೀಕ್ಷಕರಿಗೆ ಡಿವೈಎಸ್‌ಪಿ ಸಲ್ಲಿಸಿದ ವರದಿ ಇದನ್ನು ಬಹಿರಂಗ ಪಡಿಸಿದೆ. ವರದಿಯಲ್ಲಿ ಸಿಎಂ ಅಪರ ಕಾರ್ಯದರ್ಶಿ ಜಿಯಾವುಲ್ಲಾ ಹೆಸರು ಉಲ್ಲೇಖ ಮಾಡಲಾಗಿದೆ. 2003-04ನೇ ಸಾಲಿನಿಂದ 2017-18ನೇ ಸಾಲಿನವರೆಗೆ ಗಣಿಗಾರಿಕೆ ನಡೆದಿದೆ. ಕೆಲವು ಸರ್ಕಾರಿ ಅಧಿಕಾರಿಗಳ ಸಹಾಯದಿಂದಲೇ ಅಕ್ರಮ ಗಣಿಗಾರಿಕೆ ನಡೆದಿದೆ ಎನ್ನಲಾಗ್ತಿದೆ. ಜಿಯಾವುಲ್ಲ ಸೇರಿ 13 ಅಧಿಕಾರಿಗಳ ಕರ್ತವ್ಯ ಲೋಪದ ಬಗ್ಗೆ ವಿಸ್ತೃತ ವರದಿ ನೀಡಲಾಗಿದೆ. ಲೋಕಾಯುಕ್ತ ಡಿವೈಎಸ್ಪಿ ತನಿಖಾ ವರದಿಯನ್ನು ರವೀಂದ್ರ ಬಿಡುಗಡೆ ಮಾಡಿದ್ದಾರೆ. 

ಇದನ್ನೂ ವೀಕ್ಷಿಸಿ:  ವಿಜಯನಗರದಲ್ಲಿ ಸಿದ್ದರಾಮಯ್ಯ ಸೈಟ್ ಪಡೆದುಕೊಂಡಿದ್ದೇಕೆ? ಉದ್ದೇಶಪೂರ್ವಕವಾಗಿಯೇ ಜಮೀನು ಪಡೆದ್ರಾ?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more