Stop Illegal Mining:  ದ.ಕ ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಿ ಡಿ. ಸಿ ಕೊರಳ ಪಟ್ಟಿ ಹಿಡಿತೀವಿ: ಜಗದೀಶ್ ಕಾರಂತ್

Stop Illegal Mining: ದ.ಕ ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಿ ಡಿ. ಸಿ ಕೊರಳ ಪಟ್ಟಿ ಹಿಡಿತೀವಿ: ಜಗದೀಶ್ ಕಾರಂತ್

Published : Nov 22, 2021, 02:08 PM ISTUpdated : Nov 22, 2021, 03:51 PM IST

- ಬಂಟ್ವಾಳದ ಕಾರಿಂಜೇಶ್ವರ ದೇವಸ್ಥಾನ ಉಳಿಸಿ ಹೋರಾಟದಲ್ಲಿ ಜಗದೀಶ್ ಕಾರಂತ ಕಿಡಿ

- ಕಾರಿಂಜೇಶ್ವರ ದೇವಸ್ಥಾನದ ಸುತ್ತಮುತ್ತ ಕಲ್ಲು ಗಣಿಗಾರಿಕೆ ನಿಲ್ಲಿಸಲು ನಡೆದ ಬೃಹತ್ ಪ್ರತಿಭಟನೆಯಲ್ಲಿ ವಾಗ್ದಾಳಿ

- ಹಿಂದೂ ಜಾಗರಣಾ ವೇದಿಕೆ ಮುಖಂಡ ಜಗದೀಶ್ ಕಾರಂತ್ ಪ್ರಚೋದನಕಾರಿ ಮಾತು

ಮಂಗಳೂರು (ನ. 22): ಬಂಟ್ವಾಳ (Bantwal) ತಾಲೂಕಿನ ವಗ್ಗ ಗ್ರಾಮದಲ್ಲಿ ಬರುವ ಕಾರಿಂಜೀಶ್ವರ  ಕ್ಷೇತ್ರದ ತಪ್ಪಲಿನಲ್ಲಿ ಅಕ್ರಮ ಗಣಿಗಾರಿಕೆ (Illegal Mining) ನಡೆಯುತ್ತಿದ್ದು ಇದು ಕ್ಷೇತ್ರದಲ್ಲಿರೊ ದೇವಸ್ಥಾನಕ್ಕೆ ಧಕ್ಕೆ ತರುತ್ತಿದೆ ಅನ್ನೊ ಆರೋಪ ಕೇಳಿ ಬಂದಿದೆ.  ಈ ದೇವಸ್ಥಾನದ ಬುಡದಲ್ಲೇ ಭಾರೀ ಪ್ರಮಾಣದ ಸ್ಟೋಟಕ ಸಂಗ್ರಹ ಮಾಡಲಾಗಿದ್ದು, ಪೌರಾಣಿಕ ಶಿವ ಕ್ಷೇತ್ರದ ಬುಡದಲ್ಲೇ ಡೈನಾಮೆಟ್ ಇಟ್ಟು ಬಂಡೆ ಸ್ಟೋಟಿಸುತ್ತಾ ಇದ್ದಾರೆ. 

ಕಾರಿಂಜೇಶ್ವರ ದೇವಸ್ಥಾನದ ಸುತ್ತಮುತ್ತ ಕಲ್ಲು ಗಣಿಗಾರಿಕೆ ನಿಲ್ಲಿಸುವಂತೆ ಬೃಹತ್ ಪ್ರತಿಭಟನೆ ನಡೆದಿದೆ. ಈ ಪ್ರತಿಭಟನಾ ರ್ಯಾಲಿಯಲ್ಲಿ  ಹಿಂದೂ ಜಾಗರಣಾ ವೇದಿಕೆ ಮುಖಂಡ ಜಗದೀಶ್ ಕಾರಂತ್ (Jagadesh Karanth) ಪ್ರಚೋದನಕಾರಿ ಮಾತುಗಳನ್ನಾಡಿದ್ದಾರೆ.

' ಕಲ್ಲು ಗಣಿಗಾರಿಕೆ ನಿಲ್ಲಿಸಲು ಡಿ.21 ರವರೆಗೆ ಜಿಲ್ಲಾಧಿಕಾರಿಗೆ ಗಡುವು ಕೊಡ್ತೇವೆ. ಇಲ್ಲದೇ ಇದ್ದರೆ ಡಿ.21ರಂದು ಎಲ್ಲರೂ ಜಿಲ್ಲಾಧಿಕಾರಿ ಕಚೇರಿಗೆ ಲಗ್ಗೆಯನ್ನ ಹಾಕ್ತೇವೆ. ಅವನ ಕೊರಳು ಪಟ್ಟಿಯನ್ನ ಹಿಡೀತೀವಿ, ತಾಕತ್ತಿದ್ರೆ ಕಲ್ಲು ಗಣಿಗಾರಿಕೆ ನಿಲ್ಲಿಸು, ಇಲ್ಲಾಂದ್ರೆ ಟ್ರಾನ್ಸ್ಪರ್ ತೆಗೊಂಡು ಹೋಗು. ಜಿಲ್ಲಾ ಉಸ್ತುವಾರಿ ಮಂತ್ರಿಗೂ ಹೇಳ್ತೀವಿ, ಗಣಿಗಾರಿಕೆ ನಿಲ್ಲಿಸಿ, ಇಲ್ಲಾಂದ್ರೆ ರಾಜೀನಾಮೆ ಕೊಟ್ಟು ‌ಮನೆಗೆ ಹೋಗು, ಬಂಟ್ವಾಳ ಎಂಎಲ್ ಎಗೂ ಹೇಳ್ತೀವಿ, ಅದನ್ನ ನಿಲ್ಲಿಸು, ಇಲ್ಲಾಂದ್ರೆ ರಾಜೀನಾಮೆ ಕೊಡು' ಎಂದು ಎಚ್ಚರಿಸಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more