Stop Illegal Mining:  ದ.ಕ ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಿ ಡಿ. ಸಿ ಕೊರಳ ಪಟ್ಟಿ ಹಿಡಿತೀವಿ: ಜಗದೀಶ್ ಕಾರಂತ್

Stop Illegal Mining: ದ.ಕ ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಿ ಡಿ. ಸಿ ಕೊರಳ ಪಟ್ಟಿ ಹಿಡಿತೀವಿ: ಜಗದೀಶ್ ಕಾರಂತ್

Published : Nov 22, 2021, 02:08 PM ISTUpdated : Nov 22, 2021, 03:51 PM IST

- ಬಂಟ್ವಾಳದ ಕಾರಿಂಜೇಶ್ವರ ದೇವಸ್ಥಾನ ಉಳಿಸಿ ಹೋರಾಟದಲ್ಲಿ ಜಗದೀಶ್ ಕಾರಂತ ಕಿಡಿ

- ಕಾರಿಂಜೇಶ್ವರ ದೇವಸ್ಥಾನದ ಸುತ್ತಮುತ್ತ ಕಲ್ಲು ಗಣಿಗಾರಿಕೆ ನಿಲ್ಲಿಸಲು ನಡೆದ ಬೃಹತ್ ಪ್ರತಿಭಟನೆಯಲ್ಲಿ ವಾಗ್ದಾಳಿ

- ಹಿಂದೂ ಜಾಗರಣಾ ವೇದಿಕೆ ಮುಖಂಡ ಜಗದೀಶ್ ಕಾರಂತ್ ಪ್ರಚೋದನಕಾರಿ ಮಾತು

ಮಂಗಳೂರು (ನ. 22): ಬಂಟ್ವಾಳ (Bantwal) ತಾಲೂಕಿನ ವಗ್ಗ ಗ್ರಾಮದಲ್ಲಿ ಬರುವ ಕಾರಿಂಜೀಶ್ವರ  ಕ್ಷೇತ್ರದ ತಪ್ಪಲಿನಲ್ಲಿ ಅಕ್ರಮ ಗಣಿಗಾರಿಕೆ (Illegal Mining) ನಡೆಯುತ್ತಿದ್ದು ಇದು ಕ್ಷೇತ್ರದಲ್ಲಿರೊ ದೇವಸ್ಥಾನಕ್ಕೆ ಧಕ್ಕೆ ತರುತ್ತಿದೆ ಅನ್ನೊ ಆರೋಪ ಕೇಳಿ ಬಂದಿದೆ.  ಈ ದೇವಸ್ಥಾನದ ಬುಡದಲ್ಲೇ ಭಾರೀ ಪ್ರಮಾಣದ ಸ್ಟೋಟಕ ಸಂಗ್ರಹ ಮಾಡಲಾಗಿದ್ದು, ಪೌರಾಣಿಕ ಶಿವ ಕ್ಷೇತ್ರದ ಬುಡದಲ್ಲೇ ಡೈನಾಮೆಟ್ ಇಟ್ಟು ಬಂಡೆ ಸ್ಟೋಟಿಸುತ್ತಾ ಇದ್ದಾರೆ. 

ಕಾರಿಂಜೇಶ್ವರ ದೇವಸ್ಥಾನದ ಸುತ್ತಮುತ್ತ ಕಲ್ಲು ಗಣಿಗಾರಿಕೆ ನಿಲ್ಲಿಸುವಂತೆ ಬೃಹತ್ ಪ್ರತಿಭಟನೆ ನಡೆದಿದೆ. ಈ ಪ್ರತಿಭಟನಾ ರ್ಯಾಲಿಯಲ್ಲಿ  ಹಿಂದೂ ಜಾಗರಣಾ ವೇದಿಕೆ ಮುಖಂಡ ಜಗದೀಶ್ ಕಾರಂತ್ (Jagadesh Karanth) ಪ್ರಚೋದನಕಾರಿ ಮಾತುಗಳನ್ನಾಡಿದ್ದಾರೆ.

' ಕಲ್ಲು ಗಣಿಗಾರಿಕೆ ನಿಲ್ಲಿಸಲು ಡಿ.21 ರವರೆಗೆ ಜಿಲ್ಲಾಧಿಕಾರಿಗೆ ಗಡುವು ಕೊಡ್ತೇವೆ. ಇಲ್ಲದೇ ಇದ್ದರೆ ಡಿ.21ರಂದು ಎಲ್ಲರೂ ಜಿಲ್ಲಾಧಿಕಾರಿ ಕಚೇರಿಗೆ ಲಗ್ಗೆಯನ್ನ ಹಾಕ್ತೇವೆ. ಅವನ ಕೊರಳು ಪಟ್ಟಿಯನ್ನ ಹಿಡೀತೀವಿ, ತಾಕತ್ತಿದ್ರೆ ಕಲ್ಲು ಗಣಿಗಾರಿಕೆ ನಿಲ್ಲಿಸು, ಇಲ್ಲಾಂದ್ರೆ ಟ್ರಾನ್ಸ್ಪರ್ ತೆಗೊಂಡು ಹೋಗು. ಜಿಲ್ಲಾ ಉಸ್ತುವಾರಿ ಮಂತ್ರಿಗೂ ಹೇಳ್ತೀವಿ, ಗಣಿಗಾರಿಕೆ ನಿಲ್ಲಿಸಿ, ಇಲ್ಲಾಂದ್ರೆ ರಾಜೀನಾಮೆ ಕೊಟ್ಟು ‌ಮನೆಗೆ ಹೋಗು, ಬಂಟ್ವಾಳ ಎಂಎಲ್ ಎಗೂ ಹೇಳ್ತೀವಿ, ಅದನ್ನ ನಿಲ್ಲಿಸು, ಇಲ್ಲಾಂದ್ರೆ ರಾಜೀನಾಮೆ ಕೊಡು' ಎಂದು ಎಚ್ಚರಿಸಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more