Stop Illegal Mining:  ದ.ಕ ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಿ ಡಿ. ಸಿ ಕೊರಳ ಪಟ್ಟಿ ಹಿಡಿತೀವಿ: ಜಗದೀಶ್ ಕಾರಂತ್

Stop Illegal Mining: ದ.ಕ ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಿ ಡಿ. ಸಿ ಕೊರಳ ಪಟ್ಟಿ ಹಿಡಿತೀವಿ: ಜಗದೀಶ್ ಕಾರಂತ್

Published : Nov 22, 2021, 02:08 PM ISTUpdated : Nov 22, 2021, 03:51 PM IST

- ಬಂಟ್ವಾಳದ ಕಾರಿಂಜೇಶ್ವರ ದೇವಸ್ಥಾನ ಉಳಿಸಿ ಹೋರಾಟದಲ್ಲಿ ಜಗದೀಶ್ ಕಾರಂತ ಕಿಡಿ

- ಕಾರಿಂಜೇಶ್ವರ ದೇವಸ್ಥಾನದ ಸುತ್ತಮುತ್ತ ಕಲ್ಲು ಗಣಿಗಾರಿಕೆ ನಿಲ್ಲಿಸಲು ನಡೆದ ಬೃಹತ್ ಪ್ರತಿಭಟನೆಯಲ್ಲಿ ವಾಗ್ದಾಳಿ

- ಹಿಂದೂ ಜಾಗರಣಾ ವೇದಿಕೆ ಮುಖಂಡ ಜಗದೀಶ್ ಕಾರಂತ್ ಪ್ರಚೋದನಕಾರಿ ಮಾತು

ಮಂಗಳೂರು (ನ. 22): ಬಂಟ್ವಾಳ (Bantwal) ತಾಲೂಕಿನ ವಗ್ಗ ಗ್ರಾಮದಲ್ಲಿ ಬರುವ ಕಾರಿಂಜೀಶ್ವರ  ಕ್ಷೇತ್ರದ ತಪ್ಪಲಿನಲ್ಲಿ ಅಕ್ರಮ ಗಣಿಗಾರಿಕೆ (Illegal Mining) ನಡೆಯುತ್ತಿದ್ದು ಇದು ಕ್ಷೇತ್ರದಲ್ಲಿರೊ ದೇವಸ್ಥಾನಕ್ಕೆ ಧಕ್ಕೆ ತರುತ್ತಿದೆ ಅನ್ನೊ ಆರೋಪ ಕೇಳಿ ಬಂದಿದೆ.  ಈ ದೇವಸ್ಥಾನದ ಬುಡದಲ್ಲೇ ಭಾರೀ ಪ್ರಮಾಣದ ಸ್ಟೋಟಕ ಸಂಗ್ರಹ ಮಾಡಲಾಗಿದ್ದು, ಪೌರಾಣಿಕ ಶಿವ ಕ್ಷೇತ್ರದ ಬುಡದಲ್ಲೇ ಡೈನಾಮೆಟ್ ಇಟ್ಟು ಬಂಡೆ ಸ್ಟೋಟಿಸುತ್ತಾ ಇದ್ದಾರೆ. 

ಕಾರಿಂಜೇಶ್ವರ ದೇವಸ್ಥಾನದ ಸುತ್ತಮುತ್ತ ಕಲ್ಲು ಗಣಿಗಾರಿಕೆ ನಿಲ್ಲಿಸುವಂತೆ ಬೃಹತ್ ಪ್ರತಿಭಟನೆ ನಡೆದಿದೆ. ಈ ಪ್ರತಿಭಟನಾ ರ್ಯಾಲಿಯಲ್ಲಿ  ಹಿಂದೂ ಜಾಗರಣಾ ವೇದಿಕೆ ಮುಖಂಡ ಜಗದೀಶ್ ಕಾರಂತ್ (Jagadesh Karanth) ಪ್ರಚೋದನಕಾರಿ ಮಾತುಗಳನ್ನಾಡಿದ್ದಾರೆ.

' ಕಲ್ಲು ಗಣಿಗಾರಿಕೆ ನಿಲ್ಲಿಸಲು ಡಿ.21 ರವರೆಗೆ ಜಿಲ್ಲಾಧಿಕಾರಿಗೆ ಗಡುವು ಕೊಡ್ತೇವೆ. ಇಲ್ಲದೇ ಇದ್ದರೆ ಡಿ.21ರಂದು ಎಲ್ಲರೂ ಜಿಲ್ಲಾಧಿಕಾರಿ ಕಚೇರಿಗೆ ಲಗ್ಗೆಯನ್ನ ಹಾಕ್ತೇವೆ. ಅವನ ಕೊರಳು ಪಟ್ಟಿಯನ್ನ ಹಿಡೀತೀವಿ, ತಾಕತ್ತಿದ್ರೆ ಕಲ್ಲು ಗಣಿಗಾರಿಕೆ ನಿಲ್ಲಿಸು, ಇಲ್ಲಾಂದ್ರೆ ಟ್ರಾನ್ಸ್ಪರ್ ತೆಗೊಂಡು ಹೋಗು. ಜಿಲ್ಲಾ ಉಸ್ತುವಾರಿ ಮಂತ್ರಿಗೂ ಹೇಳ್ತೀವಿ, ಗಣಿಗಾರಿಕೆ ನಿಲ್ಲಿಸಿ, ಇಲ್ಲಾಂದ್ರೆ ರಾಜೀನಾಮೆ ಕೊಟ್ಟು ‌ಮನೆಗೆ ಹೋಗು, ಬಂಟ್ವಾಳ ಎಂಎಲ್ ಎಗೂ ಹೇಳ್ತೀವಿ, ಅದನ್ನ ನಿಲ್ಲಿಸು, ಇಲ್ಲಾಂದ್ರೆ ರಾಜೀನಾಮೆ ಕೊಡು' ಎಂದು ಎಚ್ಚರಿಸಿದ್ದಾರೆ. 

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more