Stop Illegal Mining:  ದ.ಕ ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಿ ಡಿ. ಸಿ ಕೊರಳ ಪಟ್ಟಿ ಹಿಡಿತೀವಿ: ಜಗದೀಶ್ ಕಾರಂತ್

Stop Illegal Mining: ದ.ಕ ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಿ ಡಿ. ಸಿ ಕೊರಳ ಪಟ್ಟಿ ಹಿಡಿತೀವಿ: ಜಗದೀಶ್ ಕಾರಂತ್

Published : Nov 22, 2021, 02:08 PM ISTUpdated : Nov 22, 2021, 03:51 PM IST

- ಬಂಟ್ವಾಳದ ಕಾರಿಂಜೇಶ್ವರ ದೇವಸ್ಥಾನ ಉಳಿಸಿ ಹೋರಾಟದಲ್ಲಿ ಜಗದೀಶ್ ಕಾರಂತ ಕಿಡಿ

- ಕಾರಿಂಜೇಶ್ವರ ದೇವಸ್ಥಾನದ ಸುತ್ತಮುತ್ತ ಕಲ್ಲು ಗಣಿಗಾರಿಕೆ ನಿಲ್ಲಿಸಲು ನಡೆದ ಬೃಹತ್ ಪ್ರತಿಭಟನೆಯಲ್ಲಿ ವಾಗ್ದಾಳಿ

- ಹಿಂದೂ ಜಾಗರಣಾ ವೇದಿಕೆ ಮುಖಂಡ ಜಗದೀಶ್ ಕಾರಂತ್ ಪ್ರಚೋದನಕಾರಿ ಮಾತು

ಮಂಗಳೂರು (ನ. 22): ಬಂಟ್ವಾಳ (Bantwal) ತಾಲೂಕಿನ ವಗ್ಗ ಗ್ರಾಮದಲ್ಲಿ ಬರುವ ಕಾರಿಂಜೀಶ್ವರ  ಕ್ಷೇತ್ರದ ತಪ್ಪಲಿನಲ್ಲಿ ಅಕ್ರಮ ಗಣಿಗಾರಿಕೆ (Illegal Mining) ನಡೆಯುತ್ತಿದ್ದು ಇದು ಕ್ಷೇತ್ರದಲ್ಲಿರೊ ದೇವಸ್ಥಾನಕ್ಕೆ ಧಕ್ಕೆ ತರುತ್ತಿದೆ ಅನ್ನೊ ಆರೋಪ ಕೇಳಿ ಬಂದಿದೆ.  ಈ ದೇವಸ್ಥಾನದ ಬುಡದಲ್ಲೇ ಭಾರೀ ಪ್ರಮಾಣದ ಸ್ಟೋಟಕ ಸಂಗ್ರಹ ಮಾಡಲಾಗಿದ್ದು, ಪೌರಾಣಿಕ ಶಿವ ಕ್ಷೇತ್ರದ ಬುಡದಲ್ಲೇ ಡೈನಾಮೆಟ್ ಇಟ್ಟು ಬಂಡೆ ಸ್ಟೋಟಿಸುತ್ತಾ ಇದ್ದಾರೆ. 

ಕಾರಿಂಜೇಶ್ವರ ದೇವಸ್ಥಾನದ ಸುತ್ತಮುತ್ತ ಕಲ್ಲು ಗಣಿಗಾರಿಕೆ ನಿಲ್ಲಿಸುವಂತೆ ಬೃಹತ್ ಪ್ರತಿಭಟನೆ ನಡೆದಿದೆ. ಈ ಪ್ರತಿಭಟನಾ ರ್ಯಾಲಿಯಲ್ಲಿ  ಹಿಂದೂ ಜಾಗರಣಾ ವೇದಿಕೆ ಮುಖಂಡ ಜಗದೀಶ್ ಕಾರಂತ್ (Jagadesh Karanth) ಪ್ರಚೋದನಕಾರಿ ಮಾತುಗಳನ್ನಾಡಿದ್ದಾರೆ.

' ಕಲ್ಲು ಗಣಿಗಾರಿಕೆ ನಿಲ್ಲಿಸಲು ಡಿ.21 ರವರೆಗೆ ಜಿಲ್ಲಾಧಿಕಾರಿಗೆ ಗಡುವು ಕೊಡ್ತೇವೆ. ಇಲ್ಲದೇ ಇದ್ದರೆ ಡಿ.21ರಂದು ಎಲ್ಲರೂ ಜಿಲ್ಲಾಧಿಕಾರಿ ಕಚೇರಿಗೆ ಲಗ್ಗೆಯನ್ನ ಹಾಕ್ತೇವೆ. ಅವನ ಕೊರಳು ಪಟ್ಟಿಯನ್ನ ಹಿಡೀತೀವಿ, ತಾಕತ್ತಿದ್ರೆ ಕಲ್ಲು ಗಣಿಗಾರಿಕೆ ನಿಲ್ಲಿಸು, ಇಲ್ಲಾಂದ್ರೆ ಟ್ರಾನ್ಸ್ಪರ್ ತೆಗೊಂಡು ಹೋಗು. ಜಿಲ್ಲಾ ಉಸ್ತುವಾರಿ ಮಂತ್ರಿಗೂ ಹೇಳ್ತೀವಿ, ಗಣಿಗಾರಿಕೆ ನಿಲ್ಲಿಸಿ, ಇಲ್ಲಾಂದ್ರೆ ರಾಜೀನಾಮೆ ಕೊಟ್ಟು ‌ಮನೆಗೆ ಹೋಗು, ಬಂಟ್ವಾಳ ಎಂಎಲ್ ಎಗೂ ಹೇಳ್ತೀವಿ, ಅದನ್ನ ನಿಲ್ಲಿಸು, ಇಲ್ಲಾಂದ್ರೆ ರಾಜೀನಾಮೆ ಕೊಡು' ಎಂದು ಎಚ್ಚರಿಸಿದ್ದಾರೆ. 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more