ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ: ಅನ್ನಭಾಗ್ಯಕ್ಕೆ ಕನ್ನ ಹಾಕುತ್ತಿದ್ದವರ ಬೆನ್ನಟ್ಟಿದ್ದ ಪೊಲೀಸರು

ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ: ಅನ್ನಭಾಗ್ಯಕ್ಕೆ ಕನ್ನ ಹಾಕುತ್ತಿದ್ದವರ ಬೆನ್ನಟ್ಟಿದ್ದ ಪೊಲೀಸರು

Published : Jun 25, 2023, 09:33 AM IST

 ಅಕ್ಕಿ ದಂಧೆ ನಡೆಸುತ್ತಿರುವ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವರದಿ ಮಾಡಿತ್ತು. ಇದರಿಂದ ಎಚ್ಚೆತ್ತ ಗದಗ  ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಓರ್ವನನ್ನು ಬಂಧಿಸಿದ್ದಾರೆ.

ಗದಗ: ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಬೆನ್ನಲ್ಲೆ ಗದಗ ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಲಕ್ಷ್ಮೇಶ್ವರ ತಾಲೂಕಿನ ಗ್ರಾಮಗಳ ಮನೆ ಮನೆಗೆ ತೆರಳಿ ಅಕ್ಕಿ‌ ಖರೀದಿಸುತ್ತಿದ್ದ ಖದೀಮರನ್ನು ಅರೆಸ್ಟ್ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 42 ಜನರ ವಿರುದ್ಧ ಕೇಸ್ ದಾಖಲಿಸಲಾಗಿದ್ದು, ಓರ್ವ ಅರೆಸ್ಟ್ ಆಗಿದ್ದಾನೆ. ಇದೀಗ ಅಕ್ಕಿ‌ ದಂಧೆಕೋರರಲ್ಲಿ‌ನಡುಕ  ಶುರುವಾಗಿದೆ. ಶರಣಪ್ಪ ಕುಂಬಾರ್‌ ಎಂಬಾಂತ ಬಂಧಿತ ವ್ಯಕ್ತಿಯಾಗಿದ್ದಾನೆ. ಆರೋಪಿ ವಿರುದ್ಧ ಸಿಆರ್‌ಪಿಸಿ 107, 151 ಅಡಿ ಪ್ರಕರಣ ದಾಖಲಿಸಲಾಗಿದೆ. ಮುತ್ತು ಪೂಜಾರ್‌, ರಾಜು ಮಲ್ಜಿ, ದದ್ದು ಸೇರಿ 42 ಜನರ ವಿರುದ್ಧ ಕೇಸ್‌ ದಾಖಲಿಸಲಾಗಿದೆ. ಅಷ್ಟೇ ಅಲ್ಲದೇ ಅಕ್ಕಿ ದಂಧೆಯ ಕಿಂಗ್‌ ಪಿನ್‌ಗಳ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.  

ಇದನ್ನೂ ವೀಕ್ಷಿಸಿ: ಹನಿ ನೀರಿಗಾಗಿ ಹಾಹಾಕಾರ: ನಮಗೆ ನಿಮ್ಮ ಗ್ಯಾರಂಟಿಗಳು ಬೇಡ, ಕುಡಿಯಲು ನೀರು ಕೊಡಿ ಎನ್ನುತ್ತಿರುವ ಜನ..!

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more