ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ: ಅನ್ನಭಾಗ್ಯಕ್ಕೆ ಕನ್ನ ಹಾಕುತ್ತಿದ್ದವರ ಬೆನ್ನಟ್ಟಿದ್ದ ಪೊಲೀಸರು

ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ: ಅನ್ನಭಾಗ್ಯಕ್ಕೆ ಕನ್ನ ಹಾಕುತ್ತಿದ್ದವರ ಬೆನ್ನಟ್ಟಿದ್ದ ಪೊಲೀಸರು

Published : Jun 25, 2023, 09:33 AM IST

 ಅಕ್ಕಿ ದಂಧೆ ನಡೆಸುತ್ತಿರುವ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವರದಿ ಮಾಡಿತ್ತು. ಇದರಿಂದ ಎಚ್ಚೆತ್ತ ಗದಗ  ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಓರ್ವನನ್ನು ಬಂಧಿಸಿದ್ದಾರೆ.

ಗದಗ: ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಬೆನ್ನಲ್ಲೆ ಗದಗ ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಲಕ್ಷ್ಮೇಶ್ವರ ತಾಲೂಕಿನ ಗ್ರಾಮಗಳ ಮನೆ ಮನೆಗೆ ತೆರಳಿ ಅಕ್ಕಿ‌ ಖರೀದಿಸುತ್ತಿದ್ದ ಖದೀಮರನ್ನು ಅರೆಸ್ಟ್ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 42 ಜನರ ವಿರುದ್ಧ ಕೇಸ್ ದಾಖಲಿಸಲಾಗಿದ್ದು, ಓರ್ವ ಅರೆಸ್ಟ್ ಆಗಿದ್ದಾನೆ. ಇದೀಗ ಅಕ್ಕಿ‌ ದಂಧೆಕೋರರಲ್ಲಿ‌ನಡುಕ  ಶುರುವಾಗಿದೆ. ಶರಣಪ್ಪ ಕುಂಬಾರ್‌ ಎಂಬಾಂತ ಬಂಧಿತ ವ್ಯಕ್ತಿಯಾಗಿದ್ದಾನೆ. ಆರೋಪಿ ವಿರುದ್ಧ ಸಿಆರ್‌ಪಿಸಿ 107, 151 ಅಡಿ ಪ್ರಕರಣ ದಾಖಲಿಸಲಾಗಿದೆ. ಮುತ್ತು ಪೂಜಾರ್‌, ರಾಜು ಮಲ್ಜಿ, ದದ್ದು ಸೇರಿ 42 ಜನರ ವಿರುದ್ಧ ಕೇಸ್‌ ದಾಖಲಿಸಲಾಗಿದೆ. ಅಷ್ಟೇ ಅಲ್ಲದೇ ಅಕ್ಕಿ ದಂಧೆಯ ಕಿಂಗ್‌ ಪಿನ್‌ಗಳ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.  

ಇದನ್ನೂ ವೀಕ್ಷಿಸಿ: ಹನಿ ನೀರಿಗಾಗಿ ಹಾಹಾಕಾರ: ನಮಗೆ ನಿಮ್ಮ ಗ್ಯಾರಂಟಿಗಳು ಬೇಡ, ಕುಡಿಯಲು ನೀರು ಕೊಡಿ ಎನ್ನುತ್ತಿರುವ ಜನ..!

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more