ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ: ಅನ್ನಭಾಗ್ಯಕ್ಕೆ ಕನ್ನ ಹಾಕುತ್ತಿದ್ದವರ ಬೆನ್ನಟ್ಟಿದ್ದ ಪೊಲೀಸರು

ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ: ಅನ್ನಭಾಗ್ಯಕ್ಕೆ ಕನ್ನ ಹಾಕುತ್ತಿದ್ದವರ ಬೆನ್ನಟ್ಟಿದ್ದ ಪೊಲೀಸರು

Published : Jun 25, 2023, 09:33 AM IST

 ಅಕ್ಕಿ ದಂಧೆ ನಡೆಸುತ್ತಿರುವ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವರದಿ ಮಾಡಿತ್ತು. ಇದರಿಂದ ಎಚ್ಚೆತ್ತ ಗದಗ  ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಓರ್ವನನ್ನು ಬಂಧಿಸಿದ್ದಾರೆ.

ಗದಗ: ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಬೆನ್ನಲ್ಲೆ ಗದಗ ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಲಕ್ಷ್ಮೇಶ್ವರ ತಾಲೂಕಿನ ಗ್ರಾಮಗಳ ಮನೆ ಮನೆಗೆ ತೆರಳಿ ಅಕ್ಕಿ‌ ಖರೀದಿಸುತ್ತಿದ್ದ ಖದೀಮರನ್ನು ಅರೆಸ್ಟ್ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 42 ಜನರ ವಿರುದ್ಧ ಕೇಸ್ ದಾಖಲಿಸಲಾಗಿದ್ದು, ಓರ್ವ ಅರೆಸ್ಟ್ ಆಗಿದ್ದಾನೆ. ಇದೀಗ ಅಕ್ಕಿ‌ ದಂಧೆಕೋರರಲ್ಲಿ‌ನಡುಕ  ಶುರುವಾಗಿದೆ. ಶರಣಪ್ಪ ಕುಂಬಾರ್‌ ಎಂಬಾಂತ ಬಂಧಿತ ವ್ಯಕ್ತಿಯಾಗಿದ್ದಾನೆ. ಆರೋಪಿ ವಿರುದ್ಧ ಸಿಆರ್‌ಪಿಸಿ 107, 151 ಅಡಿ ಪ್ರಕರಣ ದಾಖಲಿಸಲಾಗಿದೆ. ಮುತ್ತು ಪೂಜಾರ್‌, ರಾಜು ಮಲ್ಜಿ, ದದ್ದು ಸೇರಿ 42 ಜನರ ವಿರುದ್ಧ ಕೇಸ್‌ ದಾಖಲಿಸಲಾಗಿದೆ. ಅಷ್ಟೇ ಅಲ್ಲದೇ ಅಕ್ಕಿ ದಂಧೆಯ ಕಿಂಗ್‌ ಪಿನ್‌ಗಳ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.  

ಇದನ್ನೂ ವೀಕ್ಷಿಸಿ: ಹನಿ ನೀರಿಗಾಗಿ ಹಾಹಾಕಾರ: ನಮಗೆ ನಿಮ್ಮ ಗ್ಯಾರಂಟಿಗಳು ಬೇಡ, ಕುಡಿಯಲು ನೀರು ಕೊಡಿ ಎನ್ನುತ್ತಿರುವ ಜನ..!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more