ವಿಜಯಪುರದಲ್ಲಿ ಕಲ್ಲು ಗಣಿಗಾರಿಕೆಗಳ ಅಬ್ಬರ: ಭಯಾನಕನ ಸ್ಫೋಟಕ್ಕೆ ಬೆಚ್ಚಿಬಿದ್ದ ಜನ..!

ವಿಜಯಪುರದಲ್ಲಿ ಕಲ್ಲು ಗಣಿಗಾರಿಕೆಗಳ ಅಬ್ಬರ: ಭಯಾನಕನ ಸ್ಫೋಟಕ್ಕೆ ಬೆಚ್ಚಿಬಿದ್ದ ಜನ..!

Published : Jan 23, 2021, 03:23 PM IST

ಸ್ಫೋಟಕ್ಕೆ ಮನೆಗಳ ಗೋಡೆ ಬಿರುಕು, ಬೆಳೆ ಹಾನಿ| ವಿಜಯಪುರ ಜಿಲ್ಲೆಯ ಅರಕೇರಿ-ಸಿದ್ದಾಪುರ ಗ್ರಾಮದಲ್ಲಿ ನಡೆದ ಘಟನೆ| ಗಣಿಗಾರಿಕೆಯಿಂದ ಬತ್ತಿ ಹೋದ್ವು ಬಾವಿಗಳು| 

ವಿಜಯಪುರ(ಜ.23): ಜಿಲ್ಲೆಯಲ್ಲಿಯೂ ಕೂಡ ಕಲ್ಲು ಗಣಿಗಾರಿಕೆಯ ಅಬ್ಬರ ನಡೆಯುತ್ತಿದೆ. ಹೌದು, ಗ್ರಾಮದ ಬಹುತೇಕ ಮನೆಗಳ ಗೋಡೆಗಳು ಬಿರುಕು ಬಿಟ್ಟ ಘಟನೆ ಜಿಲ್ಲೆಯ ಅರಕೇರಿ-ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಕಲ್ಲು ಗಣಿಗಾರಿಕೆಯಿಂದ ಗ್ರಾಮಸ್ಥರು ಜೀವವನ್ನ ಕೈಯಲ್ಲಿ ಹಿಡಿದುಕೊಂಡು ಜೀವನ ಸಾಗಿಸುತ್ತಿದ್ದಾರೆ. 

ಬಾರ್, ಪೆಟ್ರೋಲ್ ಬಂಕ್ ಕ್ಯಾಶಿಯರ್‌ಗಳೇ ಇವರ ಟಾರ್ಗೆಟ್, ಫೀಲ್ಡಿಗಿಳಿದ್ರೆ ಮಿಸ್ಸೇ ಇಲ್ಲ..!

ಈ ಎರಡೂ ಗ್ರಾಮಗಳಲ್ಲಿ ಬೆಳೆದ ಬೆಳೆ ಫಸಲು ಕೊಡುತ್ತಿಲ್ಲ, ದ್ರಾಕ್ಷಿ, ತೊಗರಿ, ಮೆಕ್ಕಜೋಳ, ಸಜ್ಜೆ, ಲಿಂಬೆ ಬೆಳೆ ಹಾಳಾಗಿದೆ. ಗಣಿಗಾರಿಕೆಯಿಂದ ಬಾವಿಯಲ್ಲಿ ನೀರು ಬತ್ತಿವೆ. ಇದರಿಂದ ಜನರು ಪಡಬಾರದ ಸಂಕಷ್ಟಗಳನ್ನ ಎದುರಿಸುತ್ತಿದ್ದಾರೆ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?