ವಿಜಯಪುರದಲ್ಲಿ ಕಲ್ಲು ಗಣಿಗಾರಿಕೆಗಳ ಅಬ್ಬರ: ಭಯಾನಕನ ಸ್ಫೋಟಕ್ಕೆ ಬೆಚ್ಚಿಬಿದ್ದ ಜನ..!

ವಿಜಯಪುರದಲ್ಲಿ ಕಲ್ಲು ಗಣಿಗಾರಿಕೆಗಳ ಅಬ್ಬರ: ಭಯಾನಕನ ಸ್ಫೋಟಕ್ಕೆ ಬೆಚ್ಚಿಬಿದ್ದ ಜನ..!

Suvarna News   | Asianet News
Published : Jan 23, 2021, 03:23 PM IST

ಸ್ಫೋಟಕ್ಕೆ ಮನೆಗಳ ಗೋಡೆ ಬಿರುಕು, ಬೆಳೆ ಹಾನಿ| ವಿಜಯಪುರ ಜಿಲ್ಲೆಯ ಅರಕೇರಿ-ಸಿದ್ದಾಪುರ ಗ್ರಾಮದಲ್ಲಿ ನಡೆದ ಘಟನೆ| ಗಣಿಗಾರಿಕೆಯಿಂದ ಬತ್ತಿ ಹೋದ್ವು ಬಾವಿಗಳು| 

ವಿಜಯಪುರ(ಜ.23): ಜಿಲ್ಲೆಯಲ್ಲಿಯೂ ಕೂಡ ಕಲ್ಲು ಗಣಿಗಾರಿಕೆಯ ಅಬ್ಬರ ನಡೆಯುತ್ತಿದೆ. ಹೌದು, ಗ್ರಾಮದ ಬಹುತೇಕ ಮನೆಗಳ ಗೋಡೆಗಳು ಬಿರುಕು ಬಿಟ್ಟ ಘಟನೆ ಜಿಲ್ಲೆಯ ಅರಕೇರಿ-ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಕಲ್ಲು ಗಣಿಗಾರಿಕೆಯಿಂದ ಗ್ರಾಮಸ್ಥರು ಜೀವವನ್ನ ಕೈಯಲ್ಲಿ ಹಿಡಿದುಕೊಂಡು ಜೀವನ ಸಾಗಿಸುತ್ತಿದ್ದಾರೆ. 

ಬಾರ್, ಪೆಟ್ರೋಲ್ ಬಂಕ್ ಕ್ಯಾಶಿಯರ್‌ಗಳೇ ಇವರ ಟಾರ್ಗೆಟ್, ಫೀಲ್ಡಿಗಿಳಿದ್ರೆ ಮಿಸ್ಸೇ ಇಲ್ಲ..!

ಈ ಎರಡೂ ಗ್ರಾಮಗಳಲ್ಲಿ ಬೆಳೆದ ಬೆಳೆ ಫಸಲು ಕೊಡುತ್ತಿಲ್ಲ, ದ್ರಾಕ್ಷಿ, ತೊಗರಿ, ಮೆಕ್ಕಜೋಳ, ಸಜ್ಜೆ, ಲಿಂಬೆ ಬೆಳೆ ಹಾಳಾಗಿದೆ. ಗಣಿಗಾರಿಕೆಯಿಂದ ಬಾವಿಯಲ್ಲಿ ನೀರು ಬತ್ತಿವೆ. ಇದರಿಂದ ಜನರು ಪಡಬಾರದ ಸಂಕಷ್ಟಗಳನ್ನ ಎದುರಿಸುತ್ತಿದ್ದಾರೆ. 
 

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!