ವಿಜಯಪುರದಲ್ಲಿ ಕಲ್ಲು ಗಣಿಗಾರಿಕೆಗಳ ಅಬ್ಬರ: ಭಯಾನಕನ ಸ್ಫೋಟಕ್ಕೆ ಬೆಚ್ಚಿಬಿದ್ದ ಜನ..!

ವಿಜಯಪುರದಲ್ಲಿ ಕಲ್ಲು ಗಣಿಗಾರಿಕೆಗಳ ಅಬ್ಬರ: ಭಯಾನಕನ ಸ್ಫೋಟಕ್ಕೆ ಬೆಚ್ಚಿಬಿದ್ದ ಜನ..!

Suvarna News   | Asianet News
Published : Jan 23, 2021, 03:23 PM IST

ಸ್ಫೋಟಕ್ಕೆ ಮನೆಗಳ ಗೋಡೆ ಬಿರುಕು, ಬೆಳೆ ಹಾನಿ| ವಿಜಯಪುರ ಜಿಲ್ಲೆಯ ಅರಕೇರಿ-ಸಿದ್ದಾಪುರ ಗ್ರಾಮದಲ್ಲಿ ನಡೆದ ಘಟನೆ| ಗಣಿಗಾರಿಕೆಯಿಂದ ಬತ್ತಿ ಹೋದ್ವು ಬಾವಿಗಳು| 

ವಿಜಯಪುರ(ಜ.23): ಜಿಲ್ಲೆಯಲ್ಲಿಯೂ ಕೂಡ ಕಲ್ಲು ಗಣಿಗಾರಿಕೆಯ ಅಬ್ಬರ ನಡೆಯುತ್ತಿದೆ. ಹೌದು, ಗ್ರಾಮದ ಬಹುತೇಕ ಮನೆಗಳ ಗೋಡೆಗಳು ಬಿರುಕು ಬಿಟ್ಟ ಘಟನೆ ಜಿಲ್ಲೆಯ ಅರಕೇರಿ-ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಕಲ್ಲು ಗಣಿಗಾರಿಕೆಯಿಂದ ಗ್ರಾಮಸ್ಥರು ಜೀವವನ್ನ ಕೈಯಲ್ಲಿ ಹಿಡಿದುಕೊಂಡು ಜೀವನ ಸಾಗಿಸುತ್ತಿದ್ದಾರೆ. 

ಬಾರ್, ಪೆಟ್ರೋಲ್ ಬಂಕ್ ಕ್ಯಾಶಿಯರ್‌ಗಳೇ ಇವರ ಟಾರ್ಗೆಟ್, ಫೀಲ್ಡಿಗಿಳಿದ್ರೆ ಮಿಸ್ಸೇ ಇಲ್ಲ..!

ಈ ಎರಡೂ ಗ್ರಾಮಗಳಲ್ಲಿ ಬೆಳೆದ ಬೆಳೆ ಫಸಲು ಕೊಡುತ್ತಿಲ್ಲ, ದ್ರಾಕ್ಷಿ, ತೊಗರಿ, ಮೆಕ್ಕಜೋಳ, ಸಜ್ಜೆ, ಲಿಂಬೆ ಬೆಳೆ ಹಾಳಾಗಿದೆ. ಗಣಿಗಾರಿಕೆಯಿಂದ ಬಾವಿಯಲ್ಲಿ ನೀರು ಬತ್ತಿವೆ. ಇದರಿಂದ ಜನರು ಪಡಬಾರದ ಸಂಕಷ್ಟಗಳನ್ನ ಎದುರಿಸುತ್ತಿದ್ದಾರೆ. 
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!