ವಿಜಯಪುರದಲ್ಲಿ ಕಲ್ಲು ಗಣಿಗಾರಿಕೆಗಳ ಅಬ್ಬರ: ಭಯಾನಕನ ಸ್ಫೋಟಕ್ಕೆ ಬೆಚ್ಚಿಬಿದ್ದ ಜನ..!

ವಿಜಯಪುರದಲ್ಲಿ ಕಲ್ಲು ಗಣಿಗಾರಿಕೆಗಳ ಅಬ್ಬರ: ಭಯಾನಕನ ಸ್ಫೋಟಕ್ಕೆ ಬೆಚ್ಚಿಬಿದ್ದ ಜನ..!

Suvarna News   | Asianet News
Published : Jan 23, 2021, 03:23 PM IST

ಸ್ಫೋಟಕ್ಕೆ ಮನೆಗಳ ಗೋಡೆ ಬಿರುಕು, ಬೆಳೆ ಹಾನಿ| ವಿಜಯಪುರ ಜಿಲ್ಲೆಯ ಅರಕೇರಿ-ಸಿದ್ದಾಪುರ ಗ್ರಾಮದಲ್ಲಿ ನಡೆದ ಘಟನೆ| ಗಣಿಗಾರಿಕೆಯಿಂದ ಬತ್ತಿ ಹೋದ್ವು ಬಾವಿಗಳು| 

ವಿಜಯಪುರ(ಜ.23): ಜಿಲ್ಲೆಯಲ್ಲಿಯೂ ಕೂಡ ಕಲ್ಲು ಗಣಿಗಾರಿಕೆಯ ಅಬ್ಬರ ನಡೆಯುತ್ತಿದೆ. ಹೌದು, ಗ್ರಾಮದ ಬಹುತೇಕ ಮನೆಗಳ ಗೋಡೆಗಳು ಬಿರುಕು ಬಿಟ್ಟ ಘಟನೆ ಜಿಲ್ಲೆಯ ಅರಕೇರಿ-ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಕಲ್ಲು ಗಣಿಗಾರಿಕೆಯಿಂದ ಗ್ರಾಮಸ್ಥರು ಜೀವವನ್ನ ಕೈಯಲ್ಲಿ ಹಿಡಿದುಕೊಂಡು ಜೀವನ ಸಾಗಿಸುತ್ತಿದ್ದಾರೆ. 

ಬಾರ್, ಪೆಟ್ರೋಲ್ ಬಂಕ್ ಕ್ಯಾಶಿಯರ್‌ಗಳೇ ಇವರ ಟಾರ್ಗೆಟ್, ಫೀಲ್ಡಿಗಿಳಿದ್ರೆ ಮಿಸ್ಸೇ ಇಲ್ಲ..!

ಈ ಎರಡೂ ಗ್ರಾಮಗಳಲ್ಲಿ ಬೆಳೆದ ಬೆಳೆ ಫಸಲು ಕೊಡುತ್ತಿಲ್ಲ, ದ್ರಾಕ್ಷಿ, ತೊಗರಿ, ಮೆಕ್ಕಜೋಳ, ಸಜ್ಜೆ, ಲಿಂಬೆ ಬೆಳೆ ಹಾಳಾಗಿದೆ. ಗಣಿಗಾರಿಕೆಯಿಂದ ಬಾವಿಯಲ್ಲಿ ನೀರು ಬತ್ತಿವೆ. ಇದರಿಂದ ಜನರು ಪಡಬಾರದ ಸಂಕಷ್ಟಗಳನ್ನ ಎದುರಿಸುತ್ತಿದ್ದಾರೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?