ವಿಜಯಪುರದಲ್ಲಿ ಕಲ್ಲು ಗಣಿಗಾರಿಕೆಗಳ ಅಬ್ಬರ: ಭಯಾನಕನ ಸ್ಫೋಟಕ್ಕೆ ಬೆಚ್ಚಿಬಿದ್ದ ಜನ..!

ವಿಜಯಪುರದಲ್ಲಿ ಕಲ್ಲು ಗಣಿಗಾರಿಕೆಗಳ ಅಬ್ಬರ: ಭಯಾನಕನ ಸ್ಫೋಟಕ್ಕೆ ಬೆಚ್ಚಿಬಿದ್ದ ಜನ..!

Suvarna News   | Asianet News
Published : Jan 23, 2021, 03:23 PM IST

ಸ್ಫೋಟಕ್ಕೆ ಮನೆಗಳ ಗೋಡೆ ಬಿರುಕು, ಬೆಳೆ ಹಾನಿ| ವಿಜಯಪುರ ಜಿಲ್ಲೆಯ ಅರಕೇರಿ-ಸಿದ್ದಾಪುರ ಗ್ರಾಮದಲ್ಲಿ ನಡೆದ ಘಟನೆ| ಗಣಿಗಾರಿಕೆಯಿಂದ ಬತ್ತಿ ಹೋದ್ವು ಬಾವಿಗಳು| 

ವಿಜಯಪುರ(ಜ.23): ಜಿಲ್ಲೆಯಲ್ಲಿಯೂ ಕೂಡ ಕಲ್ಲು ಗಣಿಗಾರಿಕೆಯ ಅಬ್ಬರ ನಡೆಯುತ್ತಿದೆ. ಹೌದು, ಗ್ರಾಮದ ಬಹುತೇಕ ಮನೆಗಳ ಗೋಡೆಗಳು ಬಿರುಕು ಬಿಟ್ಟ ಘಟನೆ ಜಿಲ್ಲೆಯ ಅರಕೇರಿ-ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಕಲ್ಲು ಗಣಿಗಾರಿಕೆಯಿಂದ ಗ್ರಾಮಸ್ಥರು ಜೀವವನ್ನ ಕೈಯಲ್ಲಿ ಹಿಡಿದುಕೊಂಡು ಜೀವನ ಸಾಗಿಸುತ್ತಿದ್ದಾರೆ. 

ಬಾರ್, ಪೆಟ್ರೋಲ್ ಬಂಕ್ ಕ್ಯಾಶಿಯರ್‌ಗಳೇ ಇವರ ಟಾರ್ಗೆಟ್, ಫೀಲ್ಡಿಗಿಳಿದ್ರೆ ಮಿಸ್ಸೇ ಇಲ್ಲ..!

ಈ ಎರಡೂ ಗ್ರಾಮಗಳಲ್ಲಿ ಬೆಳೆದ ಬೆಳೆ ಫಸಲು ಕೊಡುತ್ತಿಲ್ಲ, ದ್ರಾಕ್ಷಿ, ತೊಗರಿ, ಮೆಕ್ಕಜೋಳ, ಸಜ್ಜೆ, ಲಿಂಬೆ ಬೆಳೆ ಹಾಳಾಗಿದೆ. ಗಣಿಗಾರಿಕೆಯಿಂದ ಬಾವಿಯಲ್ಲಿ ನೀರು ಬತ್ತಿವೆ. ಇದರಿಂದ ಜನರು ಪಡಬಾರದ ಸಂಕಷ್ಟಗಳನ್ನ ಎದುರಿಸುತ್ತಿದ್ದಾರೆ. 
 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!