ವಿಜಯಪುರದಲ್ಲಿ ಕಲ್ಲು ಗಣಿಗಾರಿಕೆಗಳ ಅಬ್ಬರ: ಭಯಾನಕನ ಸ್ಫೋಟಕ್ಕೆ ಬೆಚ್ಚಿಬಿದ್ದ ಜನ..!

ವಿಜಯಪುರದಲ್ಲಿ ಕಲ್ಲು ಗಣಿಗಾರಿಕೆಗಳ ಅಬ್ಬರ: ಭಯಾನಕನ ಸ್ಫೋಟಕ್ಕೆ ಬೆಚ್ಚಿಬಿದ್ದ ಜನ..!

Suvarna News   | Asianet News
Published : Jan 23, 2021, 03:23 PM IST

ಸ್ಫೋಟಕ್ಕೆ ಮನೆಗಳ ಗೋಡೆ ಬಿರುಕು, ಬೆಳೆ ಹಾನಿ| ವಿಜಯಪುರ ಜಿಲ್ಲೆಯ ಅರಕೇರಿ-ಸಿದ್ದಾಪುರ ಗ್ರಾಮದಲ್ಲಿ ನಡೆದ ಘಟನೆ| ಗಣಿಗಾರಿಕೆಯಿಂದ ಬತ್ತಿ ಹೋದ್ವು ಬಾವಿಗಳು| 

ವಿಜಯಪುರ(ಜ.23): ಜಿಲ್ಲೆಯಲ್ಲಿಯೂ ಕೂಡ ಕಲ್ಲು ಗಣಿಗಾರಿಕೆಯ ಅಬ್ಬರ ನಡೆಯುತ್ತಿದೆ. ಹೌದು, ಗ್ರಾಮದ ಬಹುತೇಕ ಮನೆಗಳ ಗೋಡೆಗಳು ಬಿರುಕು ಬಿಟ್ಟ ಘಟನೆ ಜಿಲ್ಲೆಯ ಅರಕೇರಿ-ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಕಲ್ಲು ಗಣಿಗಾರಿಕೆಯಿಂದ ಗ್ರಾಮಸ್ಥರು ಜೀವವನ್ನ ಕೈಯಲ್ಲಿ ಹಿಡಿದುಕೊಂಡು ಜೀವನ ಸಾಗಿಸುತ್ತಿದ್ದಾರೆ. 

ಬಾರ್, ಪೆಟ್ರೋಲ್ ಬಂಕ್ ಕ್ಯಾಶಿಯರ್‌ಗಳೇ ಇವರ ಟಾರ್ಗೆಟ್, ಫೀಲ್ಡಿಗಿಳಿದ್ರೆ ಮಿಸ್ಸೇ ಇಲ್ಲ..!

ಈ ಎರಡೂ ಗ್ರಾಮಗಳಲ್ಲಿ ಬೆಳೆದ ಬೆಳೆ ಫಸಲು ಕೊಡುತ್ತಿಲ್ಲ, ದ್ರಾಕ್ಷಿ, ತೊಗರಿ, ಮೆಕ್ಕಜೋಳ, ಸಜ್ಜೆ, ಲಿಂಬೆ ಬೆಳೆ ಹಾಳಾಗಿದೆ. ಗಣಿಗಾರಿಕೆಯಿಂದ ಬಾವಿಯಲ್ಲಿ ನೀರು ಬತ್ತಿವೆ. ಇದರಿಂದ ಜನರು ಪಡಬಾರದ ಸಂಕಷ್ಟಗಳನ್ನ ಎದುರಿಸುತ್ತಿದ್ದಾರೆ. 
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!