ವಿಜಯಪುರದಲ್ಲಿ ಕಲ್ಲು ಗಣಿಗಾರಿಕೆಗಳ ಅಬ್ಬರ: ಭಯಾನಕನ ಸ್ಫೋಟಕ್ಕೆ ಬೆಚ್ಚಿಬಿದ್ದ ಜನ..!

ವಿಜಯಪುರದಲ್ಲಿ ಕಲ್ಲು ಗಣಿಗಾರಿಕೆಗಳ ಅಬ್ಬರ: ಭಯಾನಕನ ಸ್ಫೋಟಕ್ಕೆ ಬೆಚ್ಚಿಬಿದ್ದ ಜನ..!

Suvarna News   | Asianet News
Published : Jan 23, 2021, 03:23 PM IST

ಸ್ಫೋಟಕ್ಕೆ ಮನೆಗಳ ಗೋಡೆ ಬಿರುಕು, ಬೆಳೆ ಹಾನಿ| ವಿಜಯಪುರ ಜಿಲ್ಲೆಯ ಅರಕೇರಿ-ಸಿದ್ದಾಪುರ ಗ್ರಾಮದಲ್ಲಿ ನಡೆದ ಘಟನೆ| ಗಣಿಗಾರಿಕೆಯಿಂದ ಬತ್ತಿ ಹೋದ್ವು ಬಾವಿಗಳು| 

ವಿಜಯಪುರ(ಜ.23): ಜಿಲ್ಲೆಯಲ್ಲಿಯೂ ಕೂಡ ಕಲ್ಲು ಗಣಿಗಾರಿಕೆಯ ಅಬ್ಬರ ನಡೆಯುತ್ತಿದೆ. ಹೌದು, ಗ್ರಾಮದ ಬಹುತೇಕ ಮನೆಗಳ ಗೋಡೆಗಳು ಬಿರುಕು ಬಿಟ್ಟ ಘಟನೆ ಜಿಲ್ಲೆಯ ಅರಕೇರಿ-ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಕಲ್ಲು ಗಣಿಗಾರಿಕೆಯಿಂದ ಗ್ರಾಮಸ್ಥರು ಜೀವವನ್ನ ಕೈಯಲ್ಲಿ ಹಿಡಿದುಕೊಂಡು ಜೀವನ ಸಾಗಿಸುತ್ತಿದ್ದಾರೆ. 

ಬಾರ್, ಪೆಟ್ರೋಲ್ ಬಂಕ್ ಕ್ಯಾಶಿಯರ್‌ಗಳೇ ಇವರ ಟಾರ್ಗೆಟ್, ಫೀಲ್ಡಿಗಿಳಿದ್ರೆ ಮಿಸ್ಸೇ ಇಲ್ಲ..!

ಈ ಎರಡೂ ಗ್ರಾಮಗಳಲ್ಲಿ ಬೆಳೆದ ಬೆಳೆ ಫಸಲು ಕೊಡುತ್ತಿಲ್ಲ, ದ್ರಾಕ್ಷಿ, ತೊಗರಿ, ಮೆಕ್ಕಜೋಳ, ಸಜ್ಜೆ, ಲಿಂಬೆ ಬೆಳೆ ಹಾಳಾಗಿದೆ. ಗಣಿಗಾರಿಕೆಯಿಂದ ಬಾವಿಯಲ್ಲಿ ನೀರು ಬತ್ತಿವೆ. ಇದರಿಂದ ಜನರು ಪಡಬಾರದ ಸಂಕಷ್ಟಗಳನ್ನ ಎದುರಿಸುತ್ತಿದ್ದಾರೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!