ಸಿದ್ದರಾಮಯ್ಯ ಕನಸಿನ ಯೋಜನೆಯಲ್ಲೂ ಅಕ್ರಮ: ಗುತ್ತಿಗೆದಾರ,ಅಧಿಕಾರಿಗಳ ನಡುವೆ ಕಮಿಷನ್ ಫೈಟ್

ಸಿದ್ದರಾಮಯ್ಯ ಕನಸಿನ ಯೋಜನೆಯಲ್ಲೂ ಅಕ್ರಮ: ಗುತ್ತಿಗೆದಾರ,ಅಧಿಕಾರಿಗಳ ನಡುವೆ ಕಮಿಷನ್ ಫೈಟ್

Published : Oct 20, 2023, 10:02 AM ISTUpdated : Oct 20, 2023, 01:29 PM IST

ಬಡವರಿಗಾಗಿ ಜಾರಿಗೆ ತಂದ ಸಿಎಂ ಸಿದ್ದರಾಮಯ್ಯ ಕನಸಿನ ಯೋಜನೆ ಇಂದಿರಾ ಕ್ಯಾಂಟೀನ್. ಆದ್ರೆ ಈ ಯೋಜನೆಯಲ್ಲೂ ಈಗ ಕಮಿಷನ್ ವಾಸನೆ ಶುರುವಾಗಿದೆ. ಕಮಿಷನ್ ಗದ್ದಲ, ಅಸಮರ್ಪಕ ನಿರ್ವಹಣೆಯಿಂದಲೇ  ಇಂದಿರಾ ಕ್ಯಾಂಟೀನ್ ಯೋಜನೆ ಹಳ್ಳ ಹಿಡಿಯೋ ಲಕ್ಷಣ ಕಾಣ್ತಿದೆ.
 

ಸಿಎಂ ಸಿದ್ದರಾಮಯ್ಯ ಕನಸಿನ ಯೋಜನೆ  ಇಂದಿರಾ ಕ್ಯಾಂಟೀನ್ (Indira canteen). ಬಡವರಿಗೆ ಕಾರ್ಮಿಕರಿಗೆ ಕಡಿಮೆ ದುಡ್ಡಿನಲ್ಲಿ ಉತ್ತಮ ಆಹಾರ ನೀಡುವ ಯೋಜನೆ..ಆದ್ರೆ ಇದಕ್ಕೆ ಕಮಿಷನ್ ಭೂತ ಅಂಟಿಕೊಡಿದೆ. ಬಿಲ್ ಪಾಪತಿಸಲು ಅಧಿಕಾರಿಗಳು ಹಣ ಕೇಳ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹಾವೇರಿ (Haveri) ಹಿರೇಕೆರೂರು ಹಾಗೂ ರಾಣೆಬೆನ್ನೂರಿನ ಇಂದಿರಾ ಕ್ಯಾಂಟೀನ್ಗಳಿಗೆ ಒಂದು ವರ್ಷದ  35 ಲಕ್ಷ ರೂಪಾಯಿಗೂ ಅಧಿಕ ಬಿಲ್ ಬಾಕಿ ಇದೆ ಅಂತೆ. ಹಣ ಬಿಡುಗಡೆ ಮಾಡಿ ಅಂದ್ರೆ ಅಧಿಕಾರಿಗಳು ಕಮಿಷನ್ ಕೊಡಿ ಅಂತಾ ಕೇಳ್ತಾರೆ ಅಂತಾ ಗುತ್ತಿಗೆದಾರ ವಿಶ್ವನಾಥ್‌ರೆಡ್ಡಿ ದರ್ಶನಾಪುರ ಆರೋಪಿಸಿದ್ದಾರೆ. ಇನ್ನು ಇಂದಿರಾ ಕ್ಯಾಂಟೀನ್ ಕಮಿಷನ್(Commission)ಆರೋಪಕ್ಕೆ  ಡಿಸಿ ಸೇರಿದಂತೆ ಹಿರಿಯ ಅಧಿಕಾರಿಗಳು ಕಿಡಿ ಕಾರಿದ್ದಾರೆ. ಪ್ರತಿ ತಿಂಗಳು ಬಿಲ್ ಸಲ್ಲಿಸದೇ ಆರೇಳು ತಿಂಗಳ ಬಿಲ್ ಒಂದೇ ಸಲ ಕೊಟ್ಟಿದ್ದಾರೆ. ಕಾಂಟ್ರಾಕ್ಟರ್ ಸಲ್ಲಿಸಿದ ಬಿಲ್ನಲ್ಲಿ  ವ್ಯತ್ಯಾಸ ಕಂಡಿದ್ದಕ್ಕೆ ನೋಟಿಸ್ ಜಾರಿ ಮಾಡಲಾಗಿದೆ ಅಂತಾ ಡಿಸಿ ಹೇಳಿದ್ರೆ..ಕಮಿಷನ್ ಕೇಳಿದ್ದಕ್ಕೆ ದಾಖಲೆ ಇದ್ರೆ ಕೊಡಿ ಅಂತಾ ಯೋಜನಾ ನಿರ್ದೇಶಕಿ ಮಮತಾ ಗುತ್ತಿಗೆದಾರರ ವಿರುದ್ಧ ವಾಗ್ದಾಳಿ ನಡೆಸಿದ್ರು. ಸಿದ್ದರಾಮಯ್ಯರ ಕನಸಿನ ಯೋಜನೆ ಇಂದಿರಾ ಕ್ಯಾಂಟೀನ್ ..ಹಸಿದವರ ಹೊಟ್ಟೆ ತುಂಬಿಸುವ ಮಹತ್ವಾಕಾಂಕ್ಷೆ ಯೋಜನೆ..ಆದ್ರೆ ಅಧಿಕಾರಿಗಳ,ಗುತ್ತಿಗೆದಾರರ ಜಟಾಪಟಿಯಿಂದ ಕ್ಯಾಂಟೀನ್‌ಗೆ ಶಾಶ್ವತವಾದಗಿ ಬೀಗ ಬೀಳೋ ಸಾಧ್ಯತೆ ಇದೆ. 

ಇದನ್ನೂ ವೀಕ್ಷಿಸಿ:  ಇಸ್ರೇಲ್ ವಿರುದ್ಧ ಒಂದಾದ 57 ಮುಸ್ಲಿಂ ರಾಷ್ಟ್ರಗಳು: ಯುದ್ಧ ನಿಲ್ಲಿಸಲೂ ಒಐಸಿ ಒಕ್ಕೂಟದಿಂದ ಎಚ್ಚರಿಕೆ!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more