ಸಿದ್ದರಾಮಯ್ಯ ಕನಸಿನ ಯೋಜನೆಯಲ್ಲೂ ಅಕ್ರಮ: ಗುತ್ತಿಗೆದಾರ,ಅಧಿಕಾರಿಗಳ ನಡುವೆ ಕಮಿಷನ್ ಫೈಟ್

ಸಿದ್ದರಾಮಯ್ಯ ಕನಸಿನ ಯೋಜನೆಯಲ್ಲೂ ಅಕ್ರಮ: ಗುತ್ತಿಗೆದಾರ,ಅಧಿಕಾರಿಗಳ ನಡುವೆ ಕಮಿಷನ್ ಫೈಟ್

Published : Oct 20, 2023, 10:02 AM ISTUpdated : Oct 20, 2023, 01:29 PM IST

ಬಡವರಿಗಾಗಿ ಜಾರಿಗೆ ತಂದ ಸಿಎಂ ಸಿದ್ದರಾಮಯ್ಯ ಕನಸಿನ ಯೋಜನೆ ಇಂದಿರಾ ಕ್ಯಾಂಟೀನ್. ಆದ್ರೆ ಈ ಯೋಜನೆಯಲ್ಲೂ ಈಗ ಕಮಿಷನ್ ವಾಸನೆ ಶುರುವಾಗಿದೆ. ಕಮಿಷನ್ ಗದ್ದಲ, ಅಸಮರ್ಪಕ ನಿರ್ವಹಣೆಯಿಂದಲೇ  ಇಂದಿರಾ ಕ್ಯಾಂಟೀನ್ ಯೋಜನೆ ಹಳ್ಳ ಹಿಡಿಯೋ ಲಕ್ಷಣ ಕಾಣ್ತಿದೆ.
 

ಸಿಎಂ ಸಿದ್ದರಾಮಯ್ಯ ಕನಸಿನ ಯೋಜನೆ  ಇಂದಿರಾ ಕ್ಯಾಂಟೀನ್ (Indira canteen). ಬಡವರಿಗೆ ಕಾರ್ಮಿಕರಿಗೆ ಕಡಿಮೆ ದುಡ್ಡಿನಲ್ಲಿ ಉತ್ತಮ ಆಹಾರ ನೀಡುವ ಯೋಜನೆ..ಆದ್ರೆ ಇದಕ್ಕೆ ಕಮಿಷನ್ ಭೂತ ಅಂಟಿಕೊಡಿದೆ. ಬಿಲ್ ಪಾಪತಿಸಲು ಅಧಿಕಾರಿಗಳು ಹಣ ಕೇಳ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹಾವೇರಿ (Haveri) ಹಿರೇಕೆರೂರು ಹಾಗೂ ರಾಣೆಬೆನ್ನೂರಿನ ಇಂದಿರಾ ಕ್ಯಾಂಟೀನ್ಗಳಿಗೆ ಒಂದು ವರ್ಷದ  35 ಲಕ್ಷ ರೂಪಾಯಿಗೂ ಅಧಿಕ ಬಿಲ್ ಬಾಕಿ ಇದೆ ಅಂತೆ. ಹಣ ಬಿಡುಗಡೆ ಮಾಡಿ ಅಂದ್ರೆ ಅಧಿಕಾರಿಗಳು ಕಮಿಷನ್ ಕೊಡಿ ಅಂತಾ ಕೇಳ್ತಾರೆ ಅಂತಾ ಗುತ್ತಿಗೆದಾರ ವಿಶ್ವನಾಥ್‌ರೆಡ್ಡಿ ದರ್ಶನಾಪುರ ಆರೋಪಿಸಿದ್ದಾರೆ. ಇನ್ನು ಇಂದಿರಾ ಕ್ಯಾಂಟೀನ್ ಕಮಿಷನ್(Commission)ಆರೋಪಕ್ಕೆ  ಡಿಸಿ ಸೇರಿದಂತೆ ಹಿರಿಯ ಅಧಿಕಾರಿಗಳು ಕಿಡಿ ಕಾರಿದ್ದಾರೆ. ಪ್ರತಿ ತಿಂಗಳು ಬಿಲ್ ಸಲ್ಲಿಸದೇ ಆರೇಳು ತಿಂಗಳ ಬಿಲ್ ಒಂದೇ ಸಲ ಕೊಟ್ಟಿದ್ದಾರೆ. ಕಾಂಟ್ರಾಕ್ಟರ್ ಸಲ್ಲಿಸಿದ ಬಿಲ್ನಲ್ಲಿ  ವ್ಯತ್ಯಾಸ ಕಂಡಿದ್ದಕ್ಕೆ ನೋಟಿಸ್ ಜಾರಿ ಮಾಡಲಾಗಿದೆ ಅಂತಾ ಡಿಸಿ ಹೇಳಿದ್ರೆ..ಕಮಿಷನ್ ಕೇಳಿದ್ದಕ್ಕೆ ದಾಖಲೆ ಇದ್ರೆ ಕೊಡಿ ಅಂತಾ ಯೋಜನಾ ನಿರ್ದೇಶಕಿ ಮಮತಾ ಗುತ್ತಿಗೆದಾರರ ವಿರುದ್ಧ ವಾಗ್ದಾಳಿ ನಡೆಸಿದ್ರು. ಸಿದ್ದರಾಮಯ್ಯರ ಕನಸಿನ ಯೋಜನೆ ಇಂದಿರಾ ಕ್ಯಾಂಟೀನ್ ..ಹಸಿದವರ ಹೊಟ್ಟೆ ತುಂಬಿಸುವ ಮಹತ್ವಾಕಾಂಕ್ಷೆ ಯೋಜನೆ..ಆದ್ರೆ ಅಧಿಕಾರಿಗಳ,ಗುತ್ತಿಗೆದಾರರ ಜಟಾಪಟಿಯಿಂದ ಕ್ಯಾಂಟೀನ್‌ಗೆ ಶಾಶ್ವತವಾದಗಿ ಬೀಗ ಬೀಳೋ ಸಾಧ್ಯತೆ ಇದೆ. 

ಇದನ್ನೂ ವೀಕ್ಷಿಸಿ:  ಇಸ್ರೇಲ್ ವಿರುದ್ಧ ಒಂದಾದ 57 ಮುಸ್ಲಿಂ ರಾಷ್ಟ್ರಗಳು: ಯುದ್ಧ ನಿಲ್ಲಿಸಲೂ ಒಐಸಿ ಒಕ್ಕೂಟದಿಂದ ಎಚ್ಚರಿಕೆ!

24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
Read more