ಶಕ್ತಿ ಯೋಜನೆ ಆರಂಭದಲ್ಲೇ ಅಕ್ರಮದ ವಾಸನೆ: ಪ್ರಯಾಣಿಕರ ದಿಢೀರ್‌ ಏರಿಕೆ ಹಿಂದಿದೆಯಾ ಗೋಲ್‌ಮಾಲ್‌?

ಶಕ್ತಿ ಯೋಜನೆ ಆರಂಭದಲ್ಲೇ ಅಕ್ರಮದ ವಾಸನೆ: ಪ್ರಯಾಣಿಕರ ದಿಢೀರ್‌ ಏರಿಕೆ ಹಿಂದಿದೆಯಾ ಗೋಲ್‌ಮಾಲ್‌?

Published : Jul 09, 2023, 03:51 PM IST

ಕಾಂಗ್ರೆಸ್‌ ಸರ್ಕಾರದ ಮಹತ್ವಕಾಂಕ್ಷಿ ಶಕ್ತಿ ಯೋಜನೆಯಲ್ಲಿ ಅಕ್ರಮದ ವಾಸನೆ ಕೇಳಿಬರುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆ ಆತಂರಿಕ ಸುತ್ತೋಲೆಯನ್ನು ಹೊರಡಿಸಿದೆ.
 

ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ದುರುಪಯೋಗ ಆಗ್ತಿದೆಯಾ ಎಂಬ ಪ್ರಶ್ನೆ ಈಗ ಮೂಡಿದೆ. ಶಕ್ತಿ ಯೋಜನೆ(Shakti scheme) ಆರಂಭದಲ್ಲೇ ಅಕ್ರಮದ ವಾಸನೆ ಬರುತ್ತಿದೆ. ಪ್ರಯಾಣಿಕರ ಸಂಖ್ಯೆಯಲ್ಲಿ ಗೋಲ್‌ಮಾಲ್‌ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ನಿರೀಕ್ಷೆಗೂ ಮೀರಿ ಮಹಿಳಾ(women) ಪ್ರಯಾಣಿಕರು ಓಡಾಟ ಮಾಡುತ್ತಿದ್ದಾರೆ. ಪ್ರಯಾಣಿಕರಿಗಿಂತ ಹೆಚ್ಚಿನ ಟಿಕೆಟ್‌ (Ticket) ನೀಡಲಾಗುತ್ತಿದೆಯಾ ಎಂಬ ಅನುಮಾನ ಮೂಡಿದೆ. ಒಂದು ವೇಳೆ ಹೆಚ್ಚಿನ ಟಿಕೆಟ್‌ ನೀಡಿದ್ರೆ, ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಸಾರಿಗೆ ಇಲಾಖೆ ಸುತ್ತೋಲೆಯನ್ನು(Circular) ಹೊರಡಿಸಿದೆ. ಈ ಸಂಬಂಧ ಸಾರಿಗೆ ಸಿಬ್ಬಂದಿಗೆ ಆತಂರಿಕ ಸುತ್ತೋಲೆ ಹೊರಡಿಸಲಾಗಿದೆ.

ಇದನ್ನೂ ವೀಕ್ಷಿಸಿ:  ಸಿಲಿಕಾನ್‌ ಸಿಟಿಯಲ್ಲಿ ಅಗ್ನಿ ಅವಘಡ: ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!