Dharwad| ಅನ್ನದಾತನಿಗೆ ಪೆಟ್ಟಿನ ಮೇಲೆ ಪೆಟ್ಟು, ಬತ್ತದ ಕಣ್ಣೀರು..!

Dharwad| ಅನ್ನದಾತನಿಗೆ ಪೆಟ್ಟಿನ ಮೇಲೆ ಪೆಟ್ಟು, ಬತ್ತದ ಕಣ್ಣೀರು..!

Suvarna News   | Asianet News
Published : Nov 18, 2021, 02:35 PM IST

*  ಕಂಟಕವಾಗಿರುವ ಮಳೆಗೆ ಅನ್ನದಾತನ ಸ್ಥಿತಿ ಕಂಗಾಲು
*  ನೆಲ ಕಚ್ಚಿರುವ ಭತ್ತದ ಬೆಳೆ, ಕಟಾವಿಗೆ ಬಂದ ಕಬ್ಬು
*  ನೀರಿನಲ್ಲಿ  ಕೊಚ್ಚಿಹೋಯ್ತು ಸಾವಿರಾರು ಎಕರೆ ಬೆಳೆ 
 

ಧಾರವಾಡ(ನ.18): ಧಾರವಾಡ ತಾಲೂಕಿನ ಅಂಬ್ಲಿಕೊಪ್ಪ, ನಿಗದಿ,ದೇವಗೇರಿ, ಸರಿದಂತೆ 10 ಕ್ಕೂ ಹೆಚ್ಚು ಗ್ರಾಮಗಳಲ್ಲಿಯ ರೈತರ ಬೆಳೆದ ಬೆಳೆಗಳು ನೀರಿನಲ್ಲಿ ಕೊಚ್ಚಿ ಹೋಗಿದೆ. ಇನ್ನು ಕಳೆದ ಮೂರು ವರ್ಷಗಳಿಂದ ಹಿಂಗಾರು ಬೆಳೆ, ಮುಂಗಾರು ಬೆಳೆಗಳು ನಮ್ಮ ಕೈ ಸೇರ್ತಿಲ್ಲ, ಇನ್ನೇನು ಕಟಾವಿಗೆ ಬಂದ ಬೆಳೆಗಳು ರೈತರ ಕೈಗೆ ಸೇರ್ತಿಲ್ಲ, ನಮ್ಮ ಊರಿನ ಹಳ್ಳ ಹೂಳೆತ್ತದ ಕಾರಣಕ್ಕೆ ಹಳ್ಳದ ಪಕ್ಕ ಇರೋ ಜಮಿನುಗಳಲ್ಲಿ ನೀರು ನುಗ್ಗಿ 1000 ಕ್ಕೂ ಹೆಚ್ಚು ಎಕರೆಯಷ್ಟು ಬೆಳೆ ನೀರಿನಲ್ಲಿ ಕೊಚ್ಚಿಕ್ಕೊಂಡು ಹೋಗಿದೆ. ಹೀಗೆಲ್ಲ ಪದೆ ಪದೆ ರೈತರಿಗೆ ಮಳೆರಾಯ ತೊಂದರೆ ಕೊಟ್ರೆ ನಾವು ನೇಣು ಹಾಕಿಕೊಳ್ಳೋ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ. 

Mysuru : ಮುಂದುವರಿದ ಮಳೆಯಬ್ಬರ : ಅಂಗಡಿ ಮಳಿಗೆಗಳು ನೆಲಸಮ

ಇನ್ನು ಅಂಬ್ಲಿಕೊಪ್ಪ ಗ್ರಾಮಸ್ಥರು ಕಲಘಟಗಿ ಶಾಸಕಸಿಎಂ ನಿಂಬನ್ನವರ ನಮ್ಮ ಗ್ರಾಮಕ್ಕೆ ಬಂದು ಮೂರು ವರ್ಷ ಕಳೆದಿದೆ. ಕೇವಲ ಚುನಾವಣೆ ಇದ್ದಾಗ ಮಾತ್ರ ಬಂದು ಮತ ಹಾಕಿಸಿಕೊಂಡು ಹೋಗ್ತಾರೆ. ಆದರೆ ನಮ್ಮ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ, ಅವರು ನಮ್ಮ ಗ್ರಾಮಕ್ಕೆ ಶಾಸಕರಾದ ಬಳಿಕ ಒಂದೇ ಒಂದು ದಿನ ಬಂದು ರೈತರ ಸಮಸ್ಯೆಗಳ ಬಗ್ಗೆ ಚಕಾರ ಎತ್ತಲ್ಲ ಎಂದು ರೈತರು ಶಾಸಕರ ವಿರುದ್ಧ ಕಿಡಿಕಾರಿದ್ದಾರೆ‌. ಇನ್ನು 1000 ಕ್ಕೂ ಹೆಚ್ಚು ಎಕರೆಯಷ್ಟು ಬೆಳೆದ ಬೆಳೆಗಳಿಗೆ ಪರಿಹಾರವನ್ನ ಕೊಡಬೇಕು ನಾವು ಬೆಳೆದ ಬೆಳೆ ಎಲ್ಲವೂ ನೀರು ಪಾಲಾಗಿದೆ ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್ ಮುಂದೆ ರೈತರು ತಮ್ಮ ಅಳಲು ತೋಡಿಕೊಂಡಿದ್ದಾರೆ. 
 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more