Dharwad| ಅನ್ನದಾತನಿಗೆ ಪೆಟ್ಟಿನ ಮೇಲೆ ಪೆಟ್ಟು, ಬತ್ತದ ಕಣ್ಣೀರು..!

Dharwad| ಅನ್ನದಾತನಿಗೆ ಪೆಟ್ಟಿನ ಮೇಲೆ ಪೆಟ್ಟು, ಬತ್ತದ ಕಣ್ಣೀರು..!

Suvarna News   | Asianet News
Published : Nov 18, 2021, 02:35 PM IST

*  ಕಂಟಕವಾಗಿರುವ ಮಳೆಗೆ ಅನ್ನದಾತನ ಸ್ಥಿತಿ ಕಂಗಾಲು
*  ನೆಲ ಕಚ್ಚಿರುವ ಭತ್ತದ ಬೆಳೆ, ಕಟಾವಿಗೆ ಬಂದ ಕಬ್ಬು
*  ನೀರಿನಲ್ಲಿ  ಕೊಚ್ಚಿಹೋಯ್ತು ಸಾವಿರಾರು ಎಕರೆ ಬೆಳೆ 
 

ಧಾರವಾಡ(ನ.18): ಧಾರವಾಡ ತಾಲೂಕಿನ ಅಂಬ್ಲಿಕೊಪ್ಪ, ನಿಗದಿ,ದೇವಗೇರಿ, ಸರಿದಂತೆ 10 ಕ್ಕೂ ಹೆಚ್ಚು ಗ್ರಾಮಗಳಲ್ಲಿಯ ರೈತರ ಬೆಳೆದ ಬೆಳೆಗಳು ನೀರಿನಲ್ಲಿ ಕೊಚ್ಚಿ ಹೋಗಿದೆ. ಇನ್ನು ಕಳೆದ ಮೂರು ವರ್ಷಗಳಿಂದ ಹಿಂಗಾರು ಬೆಳೆ, ಮುಂಗಾರು ಬೆಳೆಗಳು ನಮ್ಮ ಕೈ ಸೇರ್ತಿಲ್ಲ, ಇನ್ನೇನು ಕಟಾವಿಗೆ ಬಂದ ಬೆಳೆಗಳು ರೈತರ ಕೈಗೆ ಸೇರ್ತಿಲ್ಲ, ನಮ್ಮ ಊರಿನ ಹಳ್ಳ ಹೂಳೆತ್ತದ ಕಾರಣಕ್ಕೆ ಹಳ್ಳದ ಪಕ್ಕ ಇರೋ ಜಮಿನುಗಳಲ್ಲಿ ನೀರು ನುಗ್ಗಿ 1000 ಕ್ಕೂ ಹೆಚ್ಚು ಎಕರೆಯಷ್ಟು ಬೆಳೆ ನೀರಿನಲ್ಲಿ ಕೊಚ್ಚಿಕ್ಕೊಂಡು ಹೋಗಿದೆ. ಹೀಗೆಲ್ಲ ಪದೆ ಪದೆ ರೈತರಿಗೆ ಮಳೆರಾಯ ತೊಂದರೆ ಕೊಟ್ರೆ ನಾವು ನೇಣು ಹಾಕಿಕೊಳ್ಳೋ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ. 

Mysuru : ಮುಂದುವರಿದ ಮಳೆಯಬ್ಬರ : ಅಂಗಡಿ ಮಳಿಗೆಗಳು ನೆಲಸಮ

ಇನ್ನು ಅಂಬ್ಲಿಕೊಪ್ಪ ಗ್ರಾಮಸ್ಥರು ಕಲಘಟಗಿ ಶಾಸಕಸಿಎಂ ನಿಂಬನ್ನವರ ನಮ್ಮ ಗ್ರಾಮಕ್ಕೆ ಬಂದು ಮೂರು ವರ್ಷ ಕಳೆದಿದೆ. ಕೇವಲ ಚುನಾವಣೆ ಇದ್ದಾಗ ಮಾತ್ರ ಬಂದು ಮತ ಹಾಕಿಸಿಕೊಂಡು ಹೋಗ್ತಾರೆ. ಆದರೆ ನಮ್ಮ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ, ಅವರು ನಮ್ಮ ಗ್ರಾಮಕ್ಕೆ ಶಾಸಕರಾದ ಬಳಿಕ ಒಂದೇ ಒಂದು ದಿನ ಬಂದು ರೈತರ ಸಮಸ್ಯೆಗಳ ಬಗ್ಗೆ ಚಕಾರ ಎತ್ತಲ್ಲ ಎಂದು ರೈತರು ಶಾಸಕರ ವಿರುದ್ಧ ಕಿಡಿಕಾರಿದ್ದಾರೆ‌. ಇನ್ನು 1000 ಕ್ಕೂ ಹೆಚ್ಚು ಎಕರೆಯಷ್ಟು ಬೆಳೆದ ಬೆಳೆಗಳಿಗೆ ಪರಿಹಾರವನ್ನ ಕೊಡಬೇಕು ನಾವು ಬೆಳೆದ ಬೆಳೆ ಎಲ್ಲವೂ ನೀರು ಪಾಲಾಗಿದೆ ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್ ಮುಂದೆ ರೈತರು ತಮ್ಮ ಅಳಲು ತೋಡಿಕೊಂಡಿದ್ದಾರೆ. 
 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more